23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

ಕೊಕ್ಕಡ ಪರಿಸರದಲ್ಲಿ ಎ.18 ರಂದು ಸುರಿದ ಗಾಳಿ ಮಳೆಗೆ ಮನೆ ಹಂಚು, ಸೀಟು ಹಾರಿ ಹೋದ ಘಟನೆ ನಡೆದಿದೆ.

ಕೊಕ್ಕಡ ಮಲ್ಲಿಗೆಮಾಜಲು ರುಕ್ಮಯ್ಯ ಮಡಿವಾಳ ಇವರ ಮನೆಯ ಹಂಚು, ಸೀಟುಗಳು ಹಾರಿ ಹೋಗಿದ್ದು,, ಮಲ್ಲಿಗೆಮಾಜಲು ಮೋಹಿನಿ ಮಡಿವಾಳ ರವರ ಮನೆಯಲ್ಲಿ ಸೀಟುಗಳು ಧರೆಗೆ ಬಿದ್ದು ಪುಡಿ ಪುಡಿಯಾಗಿದೆ, ಇನ್ನು ಹಲವಡೆ ಅಡಿಕೆ ಗಿಡಗಳು ಧರೆಗೆ ಉರುಳಿದ್ದು ಅಪಾರ ನಷ್ಟ ಉಂಟಾಗಿದೆ.

Related posts

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ‘ನಾಂದಿ’ 2025 ತರಬೇತಿ ಕಾರ್ಯಕ್ರಮ

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಮತ್ತು ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

Suddi Udaya

ಸುಲ್ಕೇರಿ ಶ್ರೀವಿದ್ಯಾ ಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರದ ಕುಟೀರ ಉದ್ಘಾಟನೆ

Suddi Udaya

ಸೋಣಂದೂರು ಕಜೆ ನಿವಾಸಿ ಮುಂಡಪ್ಪ ಮೂಲ್ಯ ನಿಧನ

Suddi Udaya

ಧರ್ಮಸ್ಥಳ: ಪಾಂಗಳದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

Suddi Udaya
error: Content is protected !!