September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

ಕೊಕ್ಕಡ ಪರಿಸರದಲ್ಲಿ ಎ.18 ರಂದು ಸುರಿದ ಗಾಳಿ ಮಳೆಗೆ ಮನೆ ಹಂಚು, ಸೀಟು ಹಾರಿ ಹೋದ ಘಟನೆ ನಡೆದಿದೆ.

ಕೊಕ್ಕಡ ಮಲ್ಲಿಗೆಮಾಜಲು ರುಕ್ಮಯ್ಯ ಮಡಿವಾಳ ಇವರ ಮನೆಯ ಹಂಚು, ಸೀಟುಗಳು ಹಾರಿ ಹೋಗಿದ್ದು,, ಮಲ್ಲಿಗೆಮಾಜಲು ಮೋಹಿನಿ ಮಡಿವಾಳ ರವರ ಮನೆಯಲ್ಲಿ ಸೀಟುಗಳು ಧರೆಗೆ ಬಿದ್ದು ಪುಡಿ ಪುಡಿಯಾಗಿದೆ, ಇನ್ನು ಹಲವಡೆ ಅಡಿಕೆ ಗಿಡಗಳು ಧರೆಗೆ ಉರುಳಿದ್ದು ಅಪಾರ ನಷ್ಟ ಉಂಟಾಗಿದೆ.

Related posts

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬಸ್ಸು ಚಾಲಕರಿಗೆ “ಸ್ಟೇರಿಂಗ್ ಟುವರ್ಡ್ಸ್ ಸೇಫ್ಟಿ” ಕಾರ್ಯಾಗಾರ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡ ಗಾಡು ಓಟ

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಿ.5 : ನೇತ್ರಾನಗರ ಧರ್ಮಸ್ಥಳದಲ್ಲಿ “ಯಾತ್ರಾ ಆತಿಥ್ಯ” ಶುಭಾರಂಭ: ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲ, ಸುಮಾರು 108 ರೂಮ್ಸ್

Suddi Udaya

ಪಟ್ರಮೆ: ಸೂರ್ಯತ್ತಾವು ನಿವಾಸಿ, ನಾಟಿ ವೈದ್ಯ ನಾರಾಯಣ ಉಂಗ್ರುಪುಳಿತ್ತಾಯ ನಿಧನ

Suddi Udaya
error: Content is protected !!