
ನಿಡ್ಲೆ: ಇಲ್ಲಿಯ ನೆಡಿಲು ನಾರಾಯಣ ಗೌಡರವರ ತೋಟಕ್ಕೆ ಎ.17 ರಂದು ರಾತ್ರಿ ಒಂಟಿ ಸಲಗ ದಾಳಿ ನಡೆಸಿದ ಘಟನೆ ನಡೆದಿದೆ.

ತೋಟದಲ್ಲಿ ಇದ್ದ ಹಲವು ಬಾಳೆ ಗಿಡ , ಅಡಿಕೆ ಗಿಡಗಳಿಗೆ ಹಾನಿ ಮಾಡಿದೆ.

ನಿಡ್ಲೆ: ಇಲ್ಲಿಯ ನೆಡಿಲು ನಾರಾಯಣ ಗೌಡರವರ ತೋಟಕ್ಕೆ ಎ.17 ರಂದು ರಾತ್ರಿ ಒಂಟಿ ಸಲಗ ದಾಳಿ ನಡೆಸಿದ ಘಟನೆ ನಡೆದಿದೆ.
ತೋಟದಲ್ಲಿ ಇದ್ದ ಹಲವು ಬಾಳೆ ಗಿಡ , ಅಡಿಕೆ ಗಿಡಗಳಿಗೆ ಹಾನಿ ಮಾಡಿದೆ.