ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

ನಿಡ್ಲೆ: ಇಲ್ಲಿಯ ನೆಡಿಲು ನಾರಾಯಣ ಗೌಡರವರ ತೋಟಕ್ಕೆ ಎ.17 ರಂದು ರಾತ್ರಿ ಒಂಟಿ ಸಲಗ ದಾಳಿ ನಡೆಸಿದ ಘಟನೆ ನಡೆದಿದೆ.

ತೋಟದಲ್ಲಿ ಇದ್ದ ಹಲವು ಬಾಳೆ ಗಿಡ , ಅಡಿಕೆ ಗಿಡಗಳಿಗೆ ಹಾನಿ ಮಾಡಿದೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಡಾ. ಶ್ಯಾಮ ಪ್ರಸಾದ್ ಮುಖರ್ಜಿರವರ 125 ನೇ ಜನ್ಮದಿನಾಚರಣೆ

Suddi Udaya

ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಮನೋಜ್ ಕಟ್ಟೆಮಾರ್ ಹುಟ್ಟುಹಬ್ಬ: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹಣ್ಣುಹಂಪಲು ವಿತರಣೆ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!