ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

ಬೆಳ್ತಂಗಡಿಯ ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಯವರು ಇಂದು ಬೆಳ್ತಂಗಡಿಯ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಮಾಜಿ ಶಾಸಕರಾದ ಜೆ ಆರ್ ಲೋಬೋ ಮತ್ತು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಮ್ಮುಖದಲ್ಲಿ ಕಾಂಗ್ರೇಸ್ ಸೇರ್ಪಡೆಗೊಂಡರು. ಇವರ ಜೊತೆಯಲ್ಲಿ ಇವರ ಸಹೋದರ ಪದ್ಮನಾಭ ಶೆಣೈ, ಸಹೋದರಿ ದಿವ್ಯಾಲಕ್ಷ್ಮಿ ಮತ್ತು ರೋಹಿತ್ ನಾಯ್ಕ ರವರು ಕಾಂಗ್ರೇಸ್ ಪಕ್ಷವನ್ನು ಸೇರಿದರು.

ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ವಕ್ತಾರರಾದ ಎ ಸಿ ವಿನಯರಾಜ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರುಗಳಾದ ಸತೀಶ್ ಬಂಗೇರ, ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಚುನಾವಣಾ ಉಸ್ತುವಾರಿ , ಧರಣೇಂದ್ರ ಕುಮಾರ್, ಪ್ರಚಾರ ಸಮಿತಿ ಉಸ್ತುವಾರಿ ಶೇಖರ್ ಕುಕ್ಕೇಡಿ, ಲೋಕೇಶ್ವರಿ ವಿನಯಚಂದ್ರ, ಉಭಯ ಅಲ್ಪಸಂಖ್ಯಾತ ಕಾಂಗ್ರೇಸ್ ಘಟಕ ಅಧ್ಯಕ್ಷರುಗಳಾದ ಕರೀಂ ಗೇರುಕಟ್ಟೆ, ಜೈಸನ್ ಪಟ್ಟೇರಿ, ಉಭಯ ಬ್ಲಾಕ್ ಮಹಿಳಾ ಕಾಂಗ್ರೇಸ್ ಘಟಕದ ಅಧ್ಯಕ್ಷರುಗಳಾದ ನಮಿತಾ ಕೆ ಪೂಜಾರಿ ಮತ್ತು ವಂದನಾ ಭಂಡಾರಿ, ಬ್ಲಾಕ್ ಕಾಂಗ್ರೇಸ್ ಕಾರ್ಯದರ್ಶಿ ಮಹಮ್ಮದ್ ಶಾಫಿ ಮುಂತಾದವರು ಉಪಸ್ಥಿತರಿದ್ದರು.

Related posts

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ವರ್ಗಾವಣೆ

Suddi Udaya

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದಿಂದ ಕಿರಣ್ ಚಂದ್ರ ಪುಷ್ಪಗಿರಿ ರವರ ಭೇಟಿ

Suddi Udaya
error: Content is protected !!