July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

ಬೆಳ್ತಂಗಡಿಯ ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಯವರು ಇಂದು ಬೆಳ್ತಂಗಡಿಯ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಮಾಜಿ ಶಾಸಕರಾದ ಜೆ ಆರ್ ಲೋಬೋ ಮತ್ತು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಮ್ಮುಖದಲ್ಲಿ ಕಾಂಗ್ರೇಸ್ ಸೇರ್ಪಡೆಗೊಂಡರು. ಇವರ ಜೊತೆಯಲ್ಲಿ ಇವರ ಸಹೋದರ ಪದ್ಮನಾಭ ಶೆಣೈ, ಸಹೋದರಿ ದಿವ್ಯಾಲಕ್ಷ್ಮಿ ಮತ್ತು ರೋಹಿತ್ ನಾಯ್ಕ ರವರು ಕಾಂಗ್ರೇಸ್ ಪಕ್ಷವನ್ನು ಸೇರಿದರು.

ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ವಕ್ತಾರರಾದ ಎ ಸಿ ವಿನಯರಾಜ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರುಗಳಾದ ಸತೀಶ್ ಬಂಗೇರ, ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಚುನಾವಣಾ ಉಸ್ತುವಾರಿ , ಧರಣೇಂದ್ರ ಕುಮಾರ್, ಪ್ರಚಾರ ಸಮಿತಿ ಉಸ್ತುವಾರಿ ಶೇಖರ್ ಕುಕ್ಕೇಡಿ, ಲೋಕೇಶ್ವರಿ ವಿನಯಚಂದ್ರ, ಉಭಯ ಅಲ್ಪಸಂಖ್ಯಾತ ಕಾಂಗ್ರೇಸ್ ಘಟಕ ಅಧ್ಯಕ್ಷರುಗಳಾದ ಕರೀಂ ಗೇರುಕಟ್ಟೆ, ಜೈಸನ್ ಪಟ್ಟೇರಿ, ಉಭಯ ಬ್ಲಾಕ್ ಮಹಿಳಾ ಕಾಂಗ್ರೇಸ್ ಘಟಕದ ಅಧ್ಯಕ್ಷರುಗಳಾದ ನಮಿತಾ ಕೆ ಪೂಜಾರಿ ಮತ್ತು ವಂದನಾ ಭಂಡಾರಿ, ಬ್ಲಾಕ್ ಕಾಂಗ್ರೇಸ್ ಕಾರ್ಯದರ್ಶಿ ಮಹಮ್ಮದ್ ಶಾಫಿ ಮುಂತಾದವರು ಉಪಸ್ಥಿತರಿದ್ದರು.

Related posts

ಹೊಸಂಗಡಿಯಲ್ಲಿ ಬೆಂಡೆ ಬೆಳೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ ಬಂಗೇರ ಬಿಗ್ರೇಡ್ ವತಿಯಿಂದ ಶ್ರೀಮತಿ ಬಿನುತಾ ಬಂಗೇರರ ಸಾರಥ್ಯದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಮುಂಗಾರು ಪೂರ್ವ ಸಿದ್ಧತಾ ಸಭೆ

Suddi Udaya

ಶಿಶಿಲೇಶ್ವರ ದೇವಸ್ಥಾನ ಜಲಾವೃತ : ತಹಶೀಲ್ದಾರರಿಂದ ಸ್ಥಳ ಪರಿಶೀಲನೆ

Suddi Udaya

ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya
error: Content is protected !!