July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

ಬೆಳ್ತಂಗಡಿಯ ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಯವರು ಇಂದು ಬೆಳ್ತಂಗಡಿಯ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಮಾಜಿ ಶಾಸಕರಾದ ಜೆ ಆರ್ ಲೋಬೋ ಮತ್ತು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಮ್ಮುಖದಲ್ಲಿ ಕಾಂಗ್ರೇಸ್ ಸೇರ್ಪಡೆಗೊಂಡರು. ಇವರ ಜೊತೆಯಲ್ಲಿ ಇವರ ಸಹೋದರ ಪದ್ಮನಾಭ ಶೆಣೈ, ಸಹೋದರಿ ದಿವ್ಯಾಲಕ್ಷ್ಮಿ ಮತ್ತು ರೋಹಿತ್ ನಾಯ್ಕ ರವರು ಕಾಂಗ್ರೇಸ್ ಪಕ್ಷವನ್ನು ಸೇರಿದರು.

ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ವಕ್ತಾರರಾದ ಎ ಸಿ ವಿನಯರಾಜ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರುಗಳಾದ ಸತೀಶ್ ಬಂಗೇರ, ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಚುನಾವಣಾ ಉಸ್ತುವಾರಿ , ಧರಣೇಂದ್ರ ಕುಮಾರ್, ಪ್ರಚಾರ ಸಮಿತಿ ಉಸ್ತುವಾರಿ ಶೇಖರ್ ಕುಕ್ಕೇಡಿ, ಲೋಕೇಶ್ವರಿ ವಿನಯಚಂದ್ರ, ಉಭಯ ಅಲ್ಪಸಂಖ್ಯಾತ ಕಾಂಗ್ರೇಸ್ ಘಟಕ ಅಧ್ಯಕ್ಷರುಗಳಾದ ಕರೀಂ ಗೇರುಕಟ್ಟೆ, ಜೈಸನ್ ಪಟ್ಟೇರಿ, ಉಭಯ ಬ್ಲಾಕ್ ಮಹಿಳಾ ಕಾಂಗ್ರೇಸ್ ಘಟಕದ ಅಧ್ಯಕ್ಷರುಗಳಾದ ನಮಿತಾ ಕೆ ಪೂಜಾರಿ ಮತ್ತು ವಂದನಾ ಭಂಡಾರಿ, ಬ್ಲಾಕ್ ಕಾಂಗ್ರೇಸ್ ಕಾರ್ಯದರ್ಶಿ ಮಹಮ್ಮದ್ ಶಾಫಿ ಮುಂತಾದವರು ಉಪಸ್ಥಿತರಿದ್ದರು.

Related posts

ಪಡಂಗಡಿ ಸರಕಾರಿ ಪ್ರೌಢ ಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಉದ್ಘಾಟನೆ

Suddi Udaya

ವೇಣೂರು ಐಟಿಐಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಪುದುವೆಟ್ಟುಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ : ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಬಿ.ಇಡಿ. ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಪ್ರಥಮ ಸ್ಥಾನ

Suddi Udaya
error: Content is protected !!