23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

ಬೆಳ್ತಂಗಡಿಯ ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಯವರು ಇಂದು ಬೆಳ್ತಂಗಡಿಯ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಮಾಜಿ ಶಾಸಕರಾದ ಜೆ ಆರ್ ಲೋಬೋ ಮತ್ತು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಮ್ಮುಖದಲ್ಲಿ ಕಾಂಗ್ರೇಸ್ ಸೇರ್ಪಡೆಗೊಂಡರು. ಇವರ ಜೊತೆಯಲ್ಲಿ ಇವರ ಸಹೋದರ ಪದ್ಮನಾಭ ಶೆಣೈ, ಸಹೋದರಿ ದಿವ್ಯಾಲಕ್ಷ್ಮಿ ಮತ್ತು ರೋಹಿತ್ ನಾಯ್ಕ ರವರು ಕಾಂಗ್ರೇಸ್ ಪಕ್ಷವನ್ನು ಸೇರಿದರು.

ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ವಕ್ತಾರರಾದ ಎ ಸಿ ವಿನಯರಾಜ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರುಗಳಾದ ಸತೀಶ್ ಬಂಗೇರ, ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಚುನಾವಣಾ ಉಸ್ತುವಾರಿ , ಧರಣೇಂದ್ರ ಕುಮಾರ್, ಪ್ರಚಾರ ಸಮಿತಿ ಉಸ್ತುವಾರಿ ಶೇಖರ್ ಕುಕ್ಕೇಡಿ, ಲೋಕೇಶ್ವರಿ ವಿನಯಚಂದ್ರ, ಉಭಯ ಅಲ್ಪಸಂಖ್ಯಾತ ಕಾಂಗ್ರೇಸ್ ಘಟಕ ಅಧ್ಯಕ್ಷರುಗಳಾದ ಕರೀಂ ಗೇರುಕಟ್ಟೆ, ಜೈಸನ್ ಪಟ್ಟೇರಿ, ಉಭಯ ಬ್ಲಾಕ್ ಮಹಿಳಾ ಕಾಂಗ್ರೇಸ್ ಘಟಕದ ಅಧ್ಯಕ್ಷರುಗಳಾದ ನಮಿತಾ ಕೆ ಪೂಜಾರಿ ಮತ್ತು ವಂದನಾ ಭಂಡಾರಿ, ಬ್ಲಾಕ್ ಕಾಂಗ್ರೇಸ್ ಕಾರ್ಯದರ್ಶಿ ಮಹಮ್ಮದ್ ಶಾಫಿ ಮುಂತಾದವರು ಉಪಸ್ಥಿತರಿದ್ದರು.

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya

ಪದ್ಮುಂಜ: ಆಟೋ ರಿಕ್ಷಾ ಪಲ್ಟಿ, ಗಂಭೀರ ಗಾಯಗೊಂಡ ಚಾಲಕ ಮೃತ್ಯು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿವೃತ್ತರಾದ ಡಾ| ಎಲ್.ಹೆಚ್ ಮಂಜುನಾಥ್ ಅವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಪ್ರಧಾನಕಾರ್ಯದರ್ಶಿಯಾಗಿ ವಿಠ್ಠಲ್ ಭಟ್ ಆಯ್ಕೆ

Suddi Udaya

ಟಿಪ್ಪರ್ ವಾಹನದ ಬಾಡಿಗೆ ಕೇಳಲು ಹೋದವನ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಪಾರಿಜಾತ ರಿಯಲ್ ಎಸ್ಟೇಟ್ ಶುಭಾರಂಭ

Suddi Udaya
error: Content is protected !!