April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ 3ನೇ ದಿನದ ಉರೂಸ್ ಸಮಾರಂಭ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯ ಅಂಗಣದಲ್ಲಿ ಅಂತ್ಯ ವಿಶ್ರಮ ಹೊಂದಿರುವ ವಲಿಯವರ ಹೆಸರಿನಲ್ಲಿ ವರ್ಷಂ ಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭದ ಮೂರನೇ ದಿನ ಎ.18 ರಂದು ಬಟ್ಲಡ್ಕ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಬಟ್ಲಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಗತ ಬಹು| ಮುಹಮ್ಮದ್ ಮನ್ಸೂರ್ ಅದನಿ ಅಲ್ ಮುಇನಿ ನಡೆಸಿದರು.

ಮುಖ್ಯ ಪ್ರಭಾಷಣ ಬಹು| ಹುಸೈನ್ ಅಹ್ಸನಿ ಅಲ್ ಮುಇನಿ ನಡೆಸಿದರು. ಬಹು| ಅಬ್ದುಸಮದ್ ಅದನಿ ಅಲ್ ಮುಈನಿ ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆಸಿಫ್ ಸಖಾಫಿ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಬಂದಾರು ಅಬ್ಬಾಸ್ ಬಟ್ಲಡ್ಕ ಅಯ್ಯೂಬ್ ಮುಸ್ಲಿಯಾರ್ ಕೋಶಾಧಿಕಾರಿ ಈಸುಬು ಪೇರಲ್ತಪಲಿಕೆ ಉಪಸ್ಥಿತರಿದ್ದರು.
ವರದಿ: ಮುಹಮ್ಮದ್ ಬಂದಾರು.

Related posts

ಪಿಲ್ಯ: ಉದ್ಯಮಿ ಆರಿಸ್ ಬಿಜೆಪಿ ಸೇರ್ಪಡೆ

Suddi Udaya

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಮುಖ್ಯ ಕಾರ್ಯನಿರ್ವಣಧಿಕಾರಿ ಸತ್ಯ ಶಂಕರ್ ಕೆ.ಜಿರಿಗೆ ಬೀಳ್ಕೊಡುಗೆ ಹಾಗೂ ಗೌರಾರ್ಪಣೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ ಇದರ ವತಿಯಿಂದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಚಂದು ನಾಯ್ಕರಿಗೆ ಸನ್ಮಾನ

Suddi Udaya

ಬಿಜೆಪಿ ಶಿರ್ಲಾಲು ಬೂತ್ ಸಂಖ್ಯೆ 9ರ ಅಧ್ಯಕ್ಷರಾಗಿ ವಿಜಯಕುಮಾರ್, ಕಾರ್ಯದರ್ಶಿಯಾಗಿ ರಮೇಶ್ ಎನ್ ಆಯ್ಕೆ

Suddi Udaya

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

Suddi Udaya
error: Content is protected !!