ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಕಳೆಂಜ: 174 ನೇ ಬೂತಿನ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಇಂದು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಬಿ ಜೆ ಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಹರೀಶ್ K B ಕೊಯಿಲ, ಕಾರ್ಯದರ್ಶಿ ಗಣೇಶ್ ಅರಸೀನಮಕ್ಕಿ, ಕಳೆಂಜ ಶಕ್ತಿ ಕೇಂದ್ರದ ಅಧ್ಯಕ್ಷ ಧನಂಜಯ ಗೌಡ, ಬೂತ್ ಅಧ್ಯಕ್ಷರಾದ ಹರೀಶ್ ವಳಗುಡ್ಡೆ, ಕಾರ್ಯದರ್ಶಿ ದಯಾನಂದ ನಾಯ್ಕ ಕುಕ್ಕಾಜೆ, PLD BANK ನಿರ್ದೇಶಕರಾದ ಸಂತೋಷ ಕುಮಾ‌ರ್ ಜೈನ್‌ ವಳಂಬಳ, ಗುಲಾಬಿ ಕೆ, ವಿದ್ಯೆಂದ್ರ ಗೌಡ. ಹಾಗು ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಮಾಡಲಾಯಿತು.

Leave a Comment

error: Content is protected !!