24.4 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

ಉಜಿರೆ : ಇಲ್ಲಿಯ ನಿವಾಸಿ ಜೋಸೆಫ್ ಮೇಲಟ್ (63ವ) ರವರು ಎ.19 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೂಲತಃ ರೆಖ್ಯ ಗ್ರಾಮದ ಎಂಜಿರ ಸಮೀಪದ ಮೇಲೊಟ್ಟು ನವರಾದ ಜೋಸೆಫ್ ಅವರು ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ಕೆಲ ವಷ೯ ಮೀರಾ ಲ್ಯಾಬ್ ನನ್ನು ನಡೆಸಿದ್ದರು.


ಮೃತರು ಪತ್ನಿ ನಸ್೯ ಆಗಿರುವ ಮೇರಿ, ಪುತ್ರ ಪವನ್ ಮೇಲಟ್ , ಪುತ್ರಿ ಪಾವನ ಮೇಲಟ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಳದಂಗಡಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Suddi Udaya

ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ಬಳಂಜ: ನಾಲ್ಕೂರು ಕೃಷಿಕ ಕರಿಯ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya
error: Content is protected !!