22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

ಉಜಿರೆ : ಇಲ್ಲಿಯ ನಿವಾಸಿ ಜೋಸೆಫ್ ಮೇಲಟ್ (63ವ) ರವರು ಎ.19 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೂಲತಃ ರೆಖ್ಯ ಗ್ರಾಮದ ಎಂಜಿರ ಸಮೀಪದ ಮೇಲೊಟ್ಟು ನವರಾದ ಜೋಸೆಫ್ ಅವರು ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ಕೆಲ ವಷ೯ ಮೀರಾ ಲ್ಯಾಬ್ ನನ್ನು ನಡೆಸಿದ್ದರು.


ಮೃತರು ಪತ್ನಿ ನಸ್೯ ಆಗಿರುವ ಮೇರಿ, ಪುತ್ರ ಪವನ್ ಮೇಲಟ್ , ಪುತ್ರಿ ಪಾವನ ಮೇಲಟ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮದ್ದಡ್ಕ: ಕಾರಿನೊಳಗೆ ಸಿಲುಕಿಕೊಂಡ ಮಗು: ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ನಡ/ ಕನ್ಯಾಡಿ ಗ್ರಾಮ ಸಮಿತಿ ಮಹಿಳಾ ವೇದಿಕೆ ವತಿಯಿಂದ ಒಂಬತ್ತನೇ ವರ್ಷದ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ

Suddi Udaya

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

Suddi Udaya

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

Suddi Udaya
error: Content is protected !!