23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

ಉಜಿರೆ : ಇಲ್ಲಿಯ ನಿವಾಸಿ ಜೋಸೆಫ್ ಮೇಲಟ್ (63ವ) ರವರು ಎ.19 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೂಲತಃ ರೆಖ್ಯ ಗ್ರಾಮದ ಎಂಜಿರ ಸಮೀಪದ ಮೇಲೊಟ್ಟು ನವರಾದ ಜೋಸೆಫ್ ಅವರು ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ಕೆಲ ವಷ೯ ಮೀರಾ ಲ್ಯಾಬ್ ನನ್ನು ನಡೆಸಿದ್ದರು.


ಮೃತರು ಪತ್ನಿ ನಸ್೯ ಆಗಿರುವ ಮೇರಿ, ಪುತ್ರ ಪವನ್ ಮೇಲಟ್ , ಪುತ್ರಿ ಪಾವನ ಮೇಲಟ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

Suddi Udaya

ಬೆಳ್ತಂಗಡಿ: ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರೊಬೋಟಿಕ್ಸ್ ಕಾರ್ಯಾಗಾರ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್:ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ

Suddi Udaya
error: Content is protected !!