23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

ಲಾಯಿಲ ಗ್ರಾಮದ ಬೂತ್ ಸಂಖ್ಯೆ 68 ರಲ್ಲಿ ಕಾಂಗ್ರೇಸ್ಸಿನ ಸಕ್ರೀಯ ಕಾರ್ಯಕರ್ತೆಯಾಗಿದ್ದ ಸಾವಿತ್ರಿ ಕೃಷ್ಣಪ್ಪ ಪುತ್ರಬೈಲು ರವರು ಶಾಸಕ ಹರೀಶ್ ಪೂಂಜಾರವರ ಕಳೆದ 5 ವರುಷಗಳ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ತಾಲೂಕು ಎಸಿ ಮೋರ್ಚಾದ ನೂತನ ಅಧ್ಯಕ್ಷ ಹಿರಿಯರಾದ ಈಶ್ವರ ಬೈರ ಹಾಗೂ ಬೂತ್ 68 ರ ನೂತನ ಅಧ್ಯಕ್ಷ ಮಧುಸೂಧನ್ ರವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.

ಪಕ್ಷದ ಶಾಲು ಹಾಗೂ ಧ್ವಜವನ್ನು ನೀಡುವ ಮೂಲಕ ಈಶ್ವರ ಭೈರ ಹಾಗೂ ಬೂತ್ ಅಧ್ಯಕ್ಷ ಮಧುಸೂಧನ್ ಸಾವಿತ್ರಿಯವರನ್ನು ಪಕ್ಷಕ್ಕೆ ಬರಮಾಡಿಕೊಂಡರು.


ಈ ಸಂದರ್ಭದಲ್ಲಿ ಬೂತ್ 68ರ ಕಾರ್ಯದರ್ಶಿಯಾದ ಹರಿಕೃಷ್ಣ ಪುತ್ರಬೈಲು, ಬೂತ್ ಸಮಿತಿ ಸದಸ್ಯರಾದ ರಾಜೇಂದ್ರ ಗಾಂಧಿನಗರ, ಹಾಗೂ ತಾ.ಪಂ ಮಾಜಿ ಸದಸ್ಯರಾದ ಸುಧಾಕರ್ ಬಿ.ಎಲ್, ಹಾಗೂ ಕೃಷ್ಣಪ್ಪ ಬೈರ ಉಪಸ್ಥಿತರಿದ್ದರು.

Related posts

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

Suddi Udaya

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಮುಂಡಾಜೆ: ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ

Suddi Udaya
error: Content is protected !!