25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

ಲಾಯಿಲ ಗ್ರಾಮದ ಬೂತ್ ಸಂಖ್ಯೆ 68 ರಲ್ಲಿ ಕಾಂಗ್ರೇಸ್ಸಿನ ಸಕ್ರೀಯ ಕಾರ್ಯಕರ್ತೆಯಾಗಿದ್ದ ಸಾವಿತ್ರಿ ಕೃಷ್ಣಪ್ಪ ಪುತ್ರಬೈಲು ರವರು ಶಾಸಕ ಹರೀಶ್ ಪೂಂಜಾರವರ ಕಳೆದ 5 ವರುಷಗಳ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ತಾಲೂಕು ಎಸಿ ಮೋರ್ಚಾದ ನೂತನ ಅಧ್ಯಕ್ಷ ಹಿರಿಯರಾದ ಈಶ್ವರ ಬೈರ ಹಾಗೂ ಬೂತ್ 68 ರ ನೂತನ ಅಧ್ಯಕ್ಷ ಮಧುಸೂಧನ್ ರವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.

ಪಕ್ಷದ ಶಾಲು ಹಾಗೂ ಧ್ವಜವನ್ನು ನೀಡುವ ಮೂಲಕ ಈಶ್ವರ ಭೈರ ಹಾಗೂ ಬೂತ್ ಅಧ್ಯಕ್ಷ ಮಧುಸೂಧನ್ ಸಾವಿತ್ರಿಯವರನ್ನು ಪಕ್ಷಕ್ಕೆ ಬರಮಾಡಿಕೊಂಡರು.


ಈ ಸಂದರ್ಭದಲ್ಲಿ ಬೂತ್ 68ರ ಕಾರ್ಯದರ್ಶಿಯಾದ ಹರಿಕೃಷ್ಣ ಪುತ್ರಬೈಲು, ಬೂತ್ ಸಮಿತಿ ಸದಸ್ಯರಾದ ರಾಜೇಂದ್ರ ಗಾಂಧಿನಗರ, ಹಾಗೂ ತಾ.ಪಂ ಮಾಜಿ ಸದಸ್ಯರಾದ ಸುಧಾಕರ್ ಬಿ.ಎಲ್, ಹಾಗೂ ಕೃಷ್ಣಪ್ಪ ಬೈರ ಉಪಸ್ಥಿತರಿದ್ದರು.

Related posts

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

Suddi Udaya

ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವಿ.ಪ. ಶಾಸಕ ಕಿಶೋರ್ ಕುಮಾರ್ ರವರಿಗೆ ಸನ್ಮಾನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆ ಕಾರ್ಯಕ್ರಮ

Suddi Udaya

ಬೆದ್ರಬೆಟ್ಟು: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ತೆಕ್ಕಾರು: ಪಿಕಪ್ ವಾಹನ ಪಲ್ಟಿ: ಚಾಲಕ ಸಾವು

Suddi Udaya
error: Content is protected !!