September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

ಕೊಕ್ಕಡ ಪರಿಸರದಲ್ಲಿ ಎ.18 ರಂದು ಸುರಿದ ಗಾಳಿ ಮಳೆಗೆ ಮನೆ ಹಂಚು, ಸೀಟು ಹಾರಿ ಹೋದ ಘಟನೆ ನಡೆದಿದೆ.

ಕೊಕ್ಕಡ ಮಲ್ಲಿಗೆಮಾಜಲು ರುಕ್ಮಯ್ಯ ಮಡಿವಾಳ ಇವರ ಮನೆಯ ಹಂಚು, ಸೀಟುಗಳು ಹಾರಿ ಹೋಗಿದ್ದು,, ಮಲ್ಲಿಗೆಮಾಜಲು ಮೋಹಿನಿ ಮಡಿವಾಳ ರವರ ಮನೆಯಲ್ಲಿ ಸೀಟುಗಳು ಧರೆಗೆ ಬಿದ್ದು ಪುಡಿ ಪುಡಿಯಾಗಿದೆ, ಇನ್ನು ಹಲವಡೆ ಅಡಿಕೆ ಗಿಡಗಳು ಧರೆಗೆ ಉರುಳಿದ್ದು ಅಪಾರ ನಷ್ಟ ಉಂಟಾಗಿದೆ.

Related posts

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ಜೂ. 24: ಕೊಕ್ಕಡ ಮತ್ತು ಪಟ್ರಮೆಯಲ್ಲಿ ಜನರ ಬಳಿಗೆ -ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ, ದೇವರ ದರ್ಶನ

Suddi Udaya

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!