23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

ನಿಡ್ಲೆ: ಇಲ್ಲಿಯ ನೆಡಿಲು ನಾರಾಯಣ ಗೌಡರವರ ತೋಟಕ್ಕೆ ಎ.17 ರಂದು ರಾತ್ರಿ ಒಂಟಿ ಸಲಗ ದಾಳಿ ನಡೆಸಿದ ಘಟನೆ ನಡೆದಿದೆ.

ತೋಟದಲ್ಲಿ ಇದ್ದ ಹಲವು ಬಾಳೆ ಗಿಡ , ಅಡಿಕೆ ಗಿಡಗಳಿಗೆ ಹಾನಿ ಮಾಡಿದೆ.

Related posts

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಬಿಜೆಪಿ ಹೊಸಂಗಡಿ ಮತ್ತು ಬಡಕೋಡಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಪಣಕಜೆ ನಿವಾಸಿ ನೀಲಯ್ಯ ಮೂಲ್ಯ ಕಡ್ತ್ಯಾರ್ ನಿಧನ

Suddi Udaya

ಅಗ್ನಿವೀರ್‌ ತರಬೇತಿ ಪೂರೈಸಿ ಇಂದು ಊರಿಗೆ ಆಗಮಿಸಲಿರುವ ರೆಖ್ಯದ ರಂಜಿತ್

Suddi Udaya

ಉರುವಾಲು : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

Suddi Udaya
error: Content is protected !!