23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

ಬೆಳ್ತಂಗಡಿಯ ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಯವರು ಇಂದು ಬೆಳ್ತಂಗಡಿಯ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಮಾಜಿ ಶಾಸಕರಾದ ಜೆ ಆರ್ ಲೋಬೋ ಮತ್ತು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಮ್ಮುಖದಲ್ಲಿ ಕಾಂಗ್ರೇಸ್ ಸೇರ್ಪಡೆಗೊಂಡರು. ಇವರ ಜೊತೆಯಲ್ಲಿ ಇವರ ಸಹೋದರ ಪದ್ಮನಾಭ ಶೆಣೈ, ಸಹೋದರಿ ದಿವ್ಯಾಲಕ್ಷ್ಮಿ ಮತ್ತು ರೋಹಿತ್ ನಾಯ್ಕ ರವರು ಕಾಂಗ್ರೇಸ್ ಪಕ್ಷವನ್ನು ಸೇರಿದರು.

ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ವಕ್ತಾರರಾದ ಎ ಸಿ ವಿನಯರಾಜ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರುಗಳಾದ ಸತೀಶ್ ಬಂಗೇರ, ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಚುನಾವಣಾ ಉಸ್ತುವಾರಿ , ಧರಣೇಂದ್ರ ಕುಮಾರ್, ಪ್ರಚಾರ ಸಮಿತಿ ಉಸ್ತುವಾರಿ ಶೇಖರ್ ಕುಕ್ಕೇಡಿ, ಲೋಕೇಶ್ವರಿ ವಿನಯಚಂದ್ರ, ಉಭಯ ಅಲ್ಪಸಂಖ್ಯಾತ ಕಾಂಗ್ರೇಸ್ ಘಟಕ ಅಧ್ಯಕ್ಷರುಗಳಾದ ಕರೀಂ ಗೇರುಕಟ್ಟೆ, ಜೈಸನ್ ಪಟ್ಟೇರಿ, ಉಭಯ ಬ್ಲಾಕ್ ಮಹಿಳಾ ಕಾಂಗ್ರೇಸ್ ಘಟಕದ ಅಧ್ಯಕ್ಷರುಗಳಾದ ನಮಿತಾ ಕೆ ಪೂಜಾರಿ ಮತ್ತು ವಂದನಾ ಭಂಡಾರಿ, ಬ್ಲಾಕ್ ಕಾಂಗ್ರೇಸ್ ಕಾರ್ಯದರ್ಶಿ ಮಹಮ್ಮದ್ ಶಾಫಿ ಮುಂತಾದವರು ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya

ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಮಹಿಳಾ ಬಂಟರ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ನೇತೃತ್ವ ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya
error: Content is protected !!