23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

ಉಜಿರೆ : ಪ್ರಗತಿ ಮಹಿಳಾ ಮಂಡಲ ಉಜಿರೆ ನೇತೃತ್ವದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಉಜಿರೆ ಅನುಗ್ರಹ ಪ್ರೈಮರಿ ಶಾಲೆಯ ಸಭಾಂಗಣದಲ್ಲಿ ಎ.18 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಉಜಿರೆ ಸೈಂಟ್‌ ಆಂಟೋನಿ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟೋನಿ ಫೆರ್ನಾಂಡೀಸ್, ಉಜಿರೆ ಪ್ರಗತಿ ಮಹಿಳಾ ಮಂಡಲ ಗೌರವ ಸಲಹೆಗಾರರು ಶ್ರೀಮತಿ ಜ್ಯೋತಿ. ಪಿ.ನಾಯಕ್‌, ಉಜಿರೆ ಪ್ರೇರಣಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಶೀಲಾ ಮಹಾಬಲ ಉಪಸ್ಥಿತರಿದ್ದರು.

ವ್ಯಂಗ್ಯ ಚಿತ್ರಕಾರ ಸತೀಶ್ ಕಾನತ್ತೂರು, ಶ್ರೀಮತಿ ರೇವತಿ, ಶ್ರೀಮತಿ ಚೇತನಾ, ಶ್ರೀಮತಿ ಅನ್ನಪೂರ್ಣ, ಸಂಯೋಜಕಿ ಭವ್ಯಶ್ರೀ ಕೀರ್ತಿರಾಜ್ ಇವರನ್ನು ಗೌರವಿಸಲಾಯಿತು.

ಶಿಬಿರಾರ್ಥಿಗಳಾದ ಅನ್ವಿಕಾ ರೋಡ್ರಿಗಸ್, ಶಿವಪ್ರಸಾದ್ ರವರಿಂದ ಶಿಬಿರದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಹೆತ್ತವರ ಪರವಾಗಿ ಕ್ಷಮಾ ಭಾರಧ್ವಜ್ ಹಾಗೂ ವ್ಯಂಗ್ಯ ಚಿತ್ರಕಾರರಾದ ಸತೀಶ್ ಕಾನತ್ತೂರು, ಶಿಬಿರದ ಬಗ್ಗೆ ಶೀಲಾ ಮಹಾಬಲ ಹಾಗೂ ಸಂಯೋಜಕಿ ಭವ್ಯಶ್ರೀ ಕೀರ್ತಿರಾಜ್ ಅನಿಸಿಕೆ ವ್ಯಕ್ತಪಡಿಸಿದರು.

ಶಿಬಿರಾರ್ಥಿಗಳಿಂದ ತಾವು ಕಲಿತಾ ಯೋಗ ಪ್ರದರ್ಶನ ಹಾಗೂ ನೃತ್ಯ ಪ್ರದರ್ಶನವು ನಡೆಯಿತು.

ನೈಮಿಕಾ, ಅನನ್ಯ ಪ್ರಾರ್ಥಿಸಿ, ಮಹಿಳಾ ಮಂಡಲದ ಅಧ್ಯಕ್ಷೆ ಜಯಶ್ರೀ ಪ್ರಕಾಶ್ ಸ್ವಾಗತಿಸಿ, ಗಾಯತ್ರಿ ಶ್ರೀಧರ್ ನಿರೂಪಿಸಿದರು., ಅನ್ನಪೂರ್ಣ ಧನ್ಯವಾದವಿತ್ತರು.

Related posts

ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ: ರಾಜ್ಯದ 5 ನಗರದಲ್ಲಿ, ಸುಮಾರು 6078 ಗ್ರಾ.ಪಂ ಗಳಲ್ಲಿ ಮೊದಲ ಗ್ರಾಮವಾಗಿ ಧರ್ಮಸ್ಥಳ ಗ್ರಾಮ ಆಯ್ಕೆ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya

ಅಶಕ್ತರ ಪಾಲಿನ ಆಶಾಕಿರಣ ದೀಪಕ್ ಜಿ. ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ

Suddi Udaya

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ಅರಸಿನಮಕ್ಕಿ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ,

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

Suddi Udaya
error: Content is protected !!