22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

ಬೆಳ್ತಂಗಡಿ : ನ್ಯಾಯತರ್ಪು ಬಳಿಯ ಜಾರಿಗೆಬೈಲು- ಮಚ್ಚಿನ ಕೂಡು ರಸ್ತೆ ಕಾಮಗಾರಿ ಅಮೆಗತಿಯಲ್ಲಿ ನಡೆಯುತ್ತಿತ್ತು. ರಸ್ತೆ ಕಾಮಗಾರಿ ಪೂರ್ಣಗೊಳಿಸದೆ, ಅಂದಾಜು 150 ಮೀಟರ್ ರಸ್ತೆ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ ಗುತ್ತಿಗೆದಾರರು ಬೇರೆ ಕಡೆಯಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲು ನಿರ್ಧರಿಸಿ ಸಾಮಾಗ್ರಿಗಳನ್ನು ಟ್ರಕ್ ಗೆ ತುಂಬಿಸುವುದನ್ನು ಗಮನಿಸಿದ ಸ್ಥಳೀಯರು ಬೆಳಿಗ್ಗೆ 6 ಗಂಟೆಗೆ ಸೇರಿದಂತೆ ರಸ್ತೆ ಅಡ್ಡಲಾಗಿ ಘನ ವಾಹನಗಳನ್ನು ನಿಲ್ಲಿಸಿ ರಸ್ತೆ ತಡೆ ಮಾಡಿದರು.


ಸುಮಾರು 60 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

Suddi Udaya

ಜೆಇಇ ಮೈನ್-2 ಫಲಿತಾಂಶ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ರ‍್ಯಾಂಕ್‌ಗಳ ಸಾಧನೆ

Suddi Udaya

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಲಾಯಿಲ ದಯಾ ವಿಶೇಷ ಶಾಲೆಗೆ ಊಟದ ವ್ಯವಸ್ಥೆ

Suddi Udaya

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!