July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಜಿಲ್ಲಾ ಸಮಿತಿ ಕಛೇರಿಯಲ್ಲಿ ನಡೆದ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಮುಖಂಡರುಗಳ ಸಭೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಇವರನ್ನು ಆಯ್ಕೆ ಮಾಡಲಾಯಿತು.

ಕಾಂಗ್ರೆಸ್ ಅಲ್ಪಸಂಖ್ಯಾತ ರಾಜ್ಯ ಘಟಕದ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್; ಅಜೇಯ್ ಎ.ಜೆ ಅವರನ್ನು ಪದಗ್ರಹಣ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ರಮಾನಾಥ ರೈ , ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷರಾದ ಸಾಹುಲ್ ಹಮೀದ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಅಜೇಯ್ ಅವರು ಈ ಹಿಂದೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 8 ನೇ ವಾರ್ಡ್ ಸಮಿತಿಯ ಅಧ್ಯಕ್ಷರಾಗಿ , ನಗರ ಪಂಚಾಯತ್ ವ್ಯಾಪ್ತಿಯ ಯುವ ಕಾಂಗ್ರೆಸ್ ನ ಅಧ್ಯಕ್ಷರಾಗಿ , ಬೆಳ್ತಂಗಡಿ ಮೆಸ್ಕಾಂ ಬೋರ್ಡ್ ಸಮಿತಿ ಸದಸ್ಯರಾಗಿ , ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ನ ಅಭಿವೃದ್ಧಿ ಮಂಡಳಿ ಸದಸ್ಯರಾಗಿ ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ.

Related posts

ಮಡಂತ್ಯಾರು ಬ್ರದರ್ಸ್ ಸಾಲುಮರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಈದ್ ಮಿಲಾದ್ ಪ್ರಯುಕ್ತ ಖಿಲರ್ ಜುಮ್ಮಾ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮ

Suddi Udaya

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya

ಗುಂಡೂರಿ ದ.ಕ.ಜಿ.ಪಂ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಣೆ

Suddi Udaya

ನಾಳೆಯಿಂದ(ಜು.20) ಕಡಮಗುಂಡಿ, ಬೊಲ್ಲೆ ಜಲಪಾತ ಪ್ರವೇಶಕ್ಕೆ ನಿರ್ಬಂಧ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!