25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಹಲವೆಡೆ ಉತ್ತಮ ಮಳೆ

ಬೆಳ್ತಂಗಡಿ: ಶುಕ್ರವಾರ ಸಂಜೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ನೆರಿಯ ಮುಂಡಾಜೆ, ತೋಟತ್ತಾಡಿ, ಚಿಬಿದ್ರೆ, ಕಡಿರುದ್ಯಾವರ ಮೊದಲಾದ ಗ್ರಾಮಗಳಲ್ಲಿ ಉತ್ತಮ ಮಳೆ ಸುರಿದಿದೆ.
ಚಾರ್ಮಾಡಿ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ ನೆರಿಯ ಕಡೆ ಗಾಳಿ, ಗುಡುಗಿನ ಸಹಿತ ಮಳೆ ಬಿದ್ದಿದೆ.


ರಾಷ್ಟ್ರೀಯ ಹೆದ್ದಾರಿ ಬ್ಲಾಕ್ :
ಮುಂಡಾಜೆ ಗ್ರಾಮದ ನಿಡಿಗಲ್ -ಸೀಟು- ಸೋಮಂತಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಅಂಗವಾಗಿ ರಸ್ತೆಯನ್ನು ಸಂಪೂರ್ಣ ಅಗೆದು ಹಾಕಲಾಗಿದ್ದು, ಕೆಸರುಮಯ ವಾತಾವರಣ ಉಂಟಾಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದರು. ಅಂಬಡ್ತ್ಯಾರು ಎಂಬಲ್ಲಿ ಮಣ್ಣಿನ ರಸ್ತೆಯಲ್ಲಿ ಜಾರಿದ ಟ್ಯಾಂಕರ್ ನಿಂದಾಗಿ ಹಲವು ಸಮಯ ಟ್ರಾಫಿಕ್ ಜಾಮ್ ಸಮಸ್ಯೆ ತಲೆದೋರಿತು. ಬೇಕಾಬಿಟ್ಟಿ ದ್ವಿಚಕ್ರವಾಹನಗಳನ್ನು ನುಗ್ಗಿಸಿದ ಪರಿಣಾಮ ಟ್ರಾಫಿಕ್ ಜಾಮ್ ಇನ್ನಷ್ಟು ಹೆಚ್ಚಲು
ಕಾರಣವಾಯಿತು.ಬಹಲವು ದ್ವಿಚಕ್ರ ವಾಹನ ಸವಾರರು ಉರುಳಿ ಬಿದ್ದ ಘಟನೆಯು ನಡೆಯಿತು.

Related posts

ಅರಸಿನಮಕ್ಕಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ: ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya
error: Content is protected !!