25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಹಲವೆಡೆ ಉತ್ತಮ ಮಳೆ

ಬೆಳ್ತಂಗಡಿ: ಶುಕ್ರವಾರ ಸಂಜೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ನೆರಿಯ ಮುಂಡಾಜೆ, ತೋಟತ್ತಾಡಿ, ಚಿಬಿದ್ರೆ, ಕಡಿರುದ್ಯಾವರ ಮೊದಲಾದ ಗ್ರಾಮಗಳಲ್ಲಿ ಉತ್ತಮ ಮಳೆ ಸುರಿದಿದೆ.
ಚಾರ್ಮಾಡಿ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ ನೆರಿಯ ಕಡೆ ಗಾಳಿ, ಗುಡುಗಿನ ಸಹಿತ ಮಳೆ ಬಿದ್ದಿದೆ.


ರಾಷ್ಟ್ರೀಯ ಹೆದ್ದಾರಿ ಬ್ಲಾಕ್ :
ಮುಂಡಾಜೆ ಗ್ರಾಮದ ನಿಡಿಗಲ್ -ಸೀಟು- ಸೋಮಂತಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಅಂಗವಾಗಿ ರಸ್ತೆಯನ್ನು ಸಂಪೂರ್ಣ ಅಗೆದು ಹಾಕಲಾಗಿದ್ದು, ಕೆಸರುಮಯ ವಾತಾವರಣ ಉಂಟಾಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದರು. ಅಂಬಡ್ತ್ಯಾರು ಎಂಬಲ್ಲಿ ಮಣ್ಣಿನ ರಸ್ತೆಯಲ್ಲಿ ಜಾರಿದ ಟ್ಯಾಂಕರ್ ನಿಂದಾಗಿ ಹಲವು ಸಮಯ ಟ್ರಾಫಿಕ್ ಜಾಮ್ ಸಮಸ್ಯೆ ತಲೆದೋರಿತು. ಬೇಕಾಬಿಟ್ಟಿ ದ್ವಿಚಕ್ರವಾಹನಗಳನ್ನು ನುಗ್ಗಿಸಿದ ಪರಿಣಾಮ ಟ್ರಾಫಿಕ್ ಜಾಮ್ ಇನ್ನಷ್ಟು ಹೆಚ್ಚಲು
ಕಾರಣವಾಯಿತು.ಬಹಲವು ದ್ವಿಚಕ್ರ ವಾಹನ ಸವಾರರು ಉರುಳಿ ಬಿದ್ದ ಘಟನೆಯು ನಡೆಯಿತು.

Related posts

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya

ದ.ಕ. ಜಿಲ್ಲಾ ಬಿ.ಎಂ.ಎಸ್ ವತಿಯಿಂದ ವಿಶ್ವಕರ್ಮ ಜಯಂತಿ ಅಂಗವಾಗಿ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಮಾ.14-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

Suddi Udaya

ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 101 ಎಳನೀರು ಅಭಿಷೇಕ, ನವಕ ಕಲಶ ಅಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಬಹು ಕೋಟಿ ಹಗರಣ ಪ್ರಕರಣ: ಸೊಸೈಟಿ ಅಧ್ಯಕ್ಷ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿ 9 ಮಂದಿಯ ಆಸ್ತಿ ತೀರ್ಪು ಪೂರ್ವ ಜಪ್ತಿ ಮಾಡಿ ಆದೇಶ

Suddi Udaya

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

Suddi Udaya
error: Content is protected !!