ನಿಡಿಗಲ್ ನಲ್ಲಿ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ-ಮುಂಡಾಜೆ ಪಂಚಾಯಿತಿ ವ್ಯಾಪ್ತಿಯ ನಿಡಿಗಲ್ ನಲ್ಲಿ ತಾಂತ್ರಿಕ ವೈಫಲ್ಯದಿಂದ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಎ.20 ರಂದು ಮಧ್ಯಾಹ್ನ ನಡೆದಿದೆ.


ಘಟನೆಯಲ್ಲಿ ಲಾರಿ ಮತ್ತು ಪಿಕಪ್ ಗೆ ಹಾನಿಯಾಗಿದ್ದು, ಗಾಯಗೊಂಡ ಪಿಕಪ್ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

Leave a Comment

error: Content is protected !!