25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

ಸೋಣಂದೂರು: ನಿನ್ನೆ ಸುರಿದ ಭಾರಿ ಮಳೆಗೆ ರಸ್ತೆ ಕೆಸರುಮಯವಾದ ಪರಿಣಾಮ ಪಣಕಜೆ ಸಮೀಪ ರಸ್ತೆ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಎ.20 ರಂದು ಬೆಳಿಗ್ಗೆ ಮಂಗಳೂರಿಗೆ ಸಾಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಚರಂಡಿಗೆ ವಾಳಿದ ಘಟನೆ ನಡೆದಿದೆ.

ಬೆಳಗ್ಗಿನ ಸಮಯದಲ್ಲಿ ಹೆಚ್ಚಿನ ಜನರು ಕೆಲಸ ಹೋಗುವವರು ಮಾರ್ಗದ ಬದಿಯ ಕೆಸರಿನಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚನೆ ಕಂಡಿತು ರಸ್ತೆಯ ಕಾಮಗಾರಿ ನಡೆಯುತ್ತಿದ್ದು ನೀರು ರಸ್ತೆಯಲ್ಲಿ ನಿಂತು ಕೆರೆಯದಂತ್ತಾಗಿದೆ

Related posts

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ

Suddi Udaya

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

Suddi Udaya

ಮನೋಜ್ ಕಟ್ಟೆಮಾರ್‌ರವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕು ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!