26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

ಸೋಣಂದೂರು: ನಿನ್ನೆ ಸುರಿದ ಭಾರಿ ಮಳೆಗೆ ರಸ್ತೆ ಕೆಸರುಮಯವಾದ ಪರಿಣಾಮ ಪಣಕಜೆ ಸಮೀಪ ರಸ್ತೆ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಎ.20 ರಂದು ಬೆಳಿಗ್ಗೆ ಮಂಗಳೂರಿಗೆ ಸಾಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಚರಂಡಿಗೆ ವಾಳಿದ ಘಟನೆ ನಡೆದಿದೆ.

ಬೆಳಗ್ಗಿನ ಸಮಯದಲ್ಲಿ ಹೆಚ್ಚಿನ ಜನರು ಕೆಲಸ ಹೋಗುವವರು ಮಾರ್ಗದ ಬದಿಯ ಕೆಸರಿನಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚನೆ ಕಂಡಿತು ರಸ್ತೆಯ ಕಾಮಗಾರಿ ನಡೆಯುತ್ತಿದ್ದು ನೀರು ರಸ್ತೆಯಲ್ಲಿ ನಿಂತು ಕೆರೆಯದಂತ್ತಾಗಿದೆ

Related posts

ತಾ.ಪಂ. ಮಾಜಿ ಅಧ್ಯಕ್ಷ ಕೇಶವ ಕನ್ಯಾಡಿ ಅವರ ಮನೆಗೆ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

Suddi Udaya

ಪೆರ್ಣಮಂಜದಲ್ಲಿ ರಸ್ತೆಗುರುಳಿದ ಭಾರಿ ಗಾತ್ರದ ಮರಗಳು, ಸಂಚಾರದಲ್ಲಿ ವ್ಯತ್ಯಾಸ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ವಿನೂತನ ಕಾರ್ಯಕ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

Suddi Udaya

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ WAVES-24 ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!