25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

ಸೋಣಂದೂರು: ನಿನ್ನೆ ಸುರಿದ ಭಾರಿ ಮಳೆಗೆ ರಸ್ತೆ ಕೆಸರುಮಯವಾದ ಪರಿಣಾಮ ಪಣಕಜೆ ಸಮೀಪ ರಸ್ತೆ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಎ.20 ರಂದು ಬೆಳಿಗ್ಗೆ ಮಂಗಳೂರಿಗೆ ಸಾಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಚರಂಡಿಗೆ ವಾಳಿದ ಘಟನೆ ನಡೆದಿದೆ.

ಬೆಳಗ್ಗಿನ ಸಮಯದಲ್ಲಿ ಹೆಚ್ಚಿನ ಜನರು ಕೆಲಸ ಹೋಗುವವರು ಮಾರ್ಗದ ಬದಿಯ ಕೆಸರಿನಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚನೆ ಕಂಡಿತು ರಸ್ತೆಯ ಕಾಮಗಾರಿ ನಡೆಯುತ್ತಿದ್ದು ನೀರು ರಸ್ತೆಯಲ್ಲಿ ನಿಂತು ಕೆರೆಯದಂತ್ತಾಗಿದೆ

Related posts

ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆ

Suddi Udaya

ನಿವೃತ್ತ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ

Suddi Udaya

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

Suddi Udaya

ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya
error: Content is protected !!