July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್ ಬಳಿ ಸ್ವಿಫ್ಟ್ ಕಾರು ಚರಂಡಿಗೆ ವಾಲಿದ ಘಟನೆ ಎ.20ರಂದು ನಡೆದಿದೆ.

ರಸ್ತೆ ಅಗಲೀಕರಣ ಕಾಮಗಾರಿ ಕೆಲವು ತಿಂಗಳುಗಳ ಹಿಂದೆ ಚರಂಡಿಯ ಕೆಲಸ ನಡೆಯದೆ ಅರ್ಧದಲ್ಲಿ ಸ್ಥಗಿತಗೊಳಿಸಿದ ಕಾರಣ ಜನ ಸಾಮಾನ್ಯರು ಅಂಗಡಿ ವ್ಯಾಪಾರಸ್ಥರು ಕಷ್ಟವನ್ನು ಅನುಭವಿಸುತ್ತಿದ್ದರು. ಈಗ ಮಳೆ ಪ್ರಾರಂಭವಾದ ಕಾರಣ ಅಗೆದ ಚರಂಡಿಗೆ ಮಣ್ಣು ತುಂಬಿಸಿದ್ದು ಮಳೆ ಬಂದ ಸಂದರ್ಭದಲ್ಲಿ ಚರಂಡಿಯ ಅರಿವಾಗದೆ ವಾಹನ ಚಾಲಕರು ಬಂದು ಚರಂಡಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಚನ್ನರಾಯಪಟ್ಟಣದಿಂದ ಮಂಗಳೂರಿಗೆ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ನಾಲ್ಕು ಜನರು ಪ್ರಾಣ ಅಪಾಯದಿಂದ ಪಾರಾಗಿದ್ದಾರೆ.

Related posts

ಜು.24 ರಂದು ಬೆಳ್ತಂಗಡಿ ರಾಜಕೇಸರಿ ಸಂಘಟನೆ ವತಿಯಿಂದ ಆಟಿ ಅಮಾವಾಸ್ಯೆ ಆಚರಣೆ : ಪತ್ರಿಕಾಗೋಷ್ಠಿ

Suddi Udaya

ರೋಟರಿ ಕ್ಲಬ್ : ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ

Suddi Udaya

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya
error: Content is protected !!