23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್ ಬಳಿ ಸ್ವಿಫ್ಟ್ ಕಾರು ಚರಂಡಿಗೆ ವಾಲಿದ ಘಟನೆ ಎ.20ರಂದು ನಡೆದಿದೆ.

ರಸ್ತೆ ಅಗಲೀಕರಣ ಕಾಮಗಾರಿ ಕೆಲವು ತಿಂಗಳುಗಳ ಹಿಂದೆ ಚರಂಡಿಯ ಕೆಲಸ ನಡೆಯದೆ ಅರ್ಧದಲ್ಲಿ ಸ್ಥಗಿತಗೊಳಿಸಿದ ಕಾರಣ ಜನ ಸಾಮಾನ್ಯರು ಅಂಗಡಿ ವ್ಯಾಪಾರಸ್ಥರು ಕಷ್ಟವನ್ನು ಅನುಭವಿಸುತ್ತಿದ್ದರು. ಈಗ ಮಳೆ ಪ್ರಾರಂಭವಾದ ಕಾರಣ ಅಗೆದ ಚರಂಡಿಗೆ ಮಣ್ಣು ತುಂಬಿಸಿದ್ದು ಮಳೆ ಬಂದ ಸಂದರ್ಭದಲ್ಲಿ ಚರಂಡಿಯ ಅರಿವಾಗದೆ ವಾಹನ ಚಾಲಕರು ಬಂದು ಚರಂಡಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಚನ್ನರಾಯಪಟ್ಟಣದಿಂದ ಮಂಗಳೂರಿಗೆ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ನಾಲ್ಕು ಜನರು ಪ್ರಾಣ ಅಪಾಯದಿಂದ ಪಾರಾಗಿದ್ದಾರೆ.

Related posts

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya

ಕೊಕ್ಕಡ ಡೇವಿಡ್ ಜೈಮಿ ರವರ ಮನೆಗೆ ಡೆಪ್ಯೂಟಿ ರಬ್ಬರ್ ಪ್ರೊಡಕ್ಷನ್ ಕಮೀಷನರ್ ಭೇಟಿ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಕಾಯಾ೯ಚರಣೆ: ಎರಡು ಶವದ ಅವಶೇಷಗಳು ಪತ್ತೆ

Suddi Udaya

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya

ಸೋಣಂದೂರು: ಜಿಲ್ಲಾ ಮಟ್ಟದ ಪುರುಷರ 55 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

Suddi Udaya
error: Content is protected !!