23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

ಕುವೆಟ್ಟು: ಮದ್ದಡ್ಕ ಪೇಟೆಯ ಮಧ್ಯಬಾಗದಲ್ಲಿ ಎ.20 ರಂದು ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್ ಸ್ಥಳೀಯ ಸಹಕಾರದಲ್ಲಿ ಮೇಲೆತ್ತಲಾಯಿತು.

ರಸ್ತೆ ಅಗಲೀಕರಣ ಕಾಮಗಾರಿ ಕೆಲವು ತಿಂಗಳುಗಳ ಹಿಂದೆ ಚರಂಡಿಯ ಕೆಲಸ ನಡೆಯದೆ ಅರ್ಧದಲ್ಲಿ ಸ್ಥಗಿತಗೊಳಿಸಿದ ಕಾರಣ ಜನ ಸಾಮಾನ್ಯರು ಅಂಗಡಿ ವ್ಯಾಪಾರಸ್ಥರು ಕಷ್ಟವನ್ನು ಅನುಭವಿಸುತ್ತಿದ್ದರು. ಈಗ ಮಳೆ ಪ್ರಾರಂಭವಾದ ಕಾರಣ ಅಗೆದ ಚರಂಡಿಗೆ ಮಣ್ಣು ತುಂಬಿಸಿದ್ದು ಮಳೆ ಬಂದ ಸಂದರ್ಭದಲ್ಲಿ ಚರಂಡಿಯ ಅರಿವಾಗದೆ ವಾಹನ ಚಾಲಕರು ಬಂದು ಚರಂಡಿಯಲ್ಲಿ ಬಾಕಿಯಾದ ಘಟನೆ ನಡೆದಿದೆ.

ಚರಂಡಿ ನಿರ್ಮಾಣದ ಸಮಯದಲ್ಲಿ ಹಾಕಲಾದ ಕಬ್ಬಿನದ ರಾಡ್ ತೆಗೆಯದೆ ವಾಹನದ ಟಯರಗಳೀಗೆ ತಾಗಿ ಕೆಲವು ಗಾಡಿಗಳು ಪಂಚರ್ ಆದ ಘಟನೆಯು ನಡೆದಿದೆ

Related posts

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya
error: Content is protected !!