30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

ಕುವೆಟ್ಟು: ಮದ್ದಡ್ಕ ಪೇಟೆಯ ಮಧ್ಯಬಾಗದಲ್ಲಿ ಎ.20 ರಂದು ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್ ಸ್ಥಳೀಯ ಸಹಕಾರದಲ್ಲಿ ಮೇಲೆತ್ತಲಾಯಿತು.

ರಸ್ತೆ ಅಗಲೀಕರಣ ಕಾಮಗಾರಿ ಕೆಲವು ತಿಂಗಳುಗಳ ಹಿಂದೆ ಚರಂಡಿಯ ಕೆಲಸ ನಡೆಯದೆ ಅರ್ಧದಲ್ಲಿ ಸ್ಥಗಿತಗೊಳಿಸಿದ ಕಾರಣ ಜನ ಸಾಮಾನ್ಯರು ಅಂಗಡಿ ವ್ಯಾಪಾರಸ್ಥರು ಕಷ್ಟವನ್ನು ಅನುಭವಿಸುತ್ತಿದ್ದರು. ಈಗ ಮಳೆ ಪ್ರಾರಂಭವಾದ ಕಾರಣ ಅಗೆದ ಚರಂಡಿಗೆ ಮಣ್ಣು ತುಂಬಿಸಿದ್ದು ಮಳೆ ಬಂದ ಸಂದರ್ಭದಲ್ಲಿ ಚರಂಡಿಯ ಅರಿವಾಗದೆ ವಾಹನ ಚಾಲಕರು ಬಂದು ಚರಂಡಿಯಲ್ಲಿ ಬಾಕಿಯಾದ ಘಟನೆ ನಡೆದಿದೆ.

ಚರಂಡಿ ನಿರ್ಮಾಣದ ಸಮಯದಲ್ಲಿ ಹಾಕಲಾದ ಕಬ್ಬಿನದ ರಾಡ್ ತೆಗೆಯದೆ ವಾಹನದ ಟಯರಗಳೀಗೆ ತಾಗಿ ಕೆಲವು ಗಾಡಿಗಳು ಪಂಚರ್ ಆದ ಘಟನೆಯು ನಡೆದಿದೆ

Related posts

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

Suddi Udaya

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುದುವೆಟ್ಟು: ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣ: ಜೆಸಿಬಿ ಮೂಲಕ ಪೊಲೀಸ್ ರಕ್ಷಣೆಯೊಂದಿಗೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ಶಿವ ಮತ್ತು ಮುನೀರ್ ಮಾಲೀಕತ್ವದ ಎಸ್ಎಂ ಸ್ಮಶರ್ಸ್ ತಂಡ ವಿನ್ನರ್

Suddi Udaya

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya
error: Content is protected !!