July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

ಕುವೆಟ್ಟು: ಮದ್ದಡ್ಕ ಪೇಟೆಯ ಮಧ್ಯಬಾಗದಲ್ಲಿ ಎ.20 ರಂದು ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್ ಸ್ಥಳೀಯ ಸಹಕಾರದಲ್ಲಿ ಮೇಲೆತ್ತಲಾಯಿತು.

ರಸ್ತೆ ಅಗಲೀಕರಣ ಕಾಮಗಾರಿ ಕೆಲವು ತಿಂಗಳುಗಳ ಹಿಂದೆ ಚರಂಡಿಯ ಕೆಲಸ ನಡೆಯದೆ ಅರ್ಧದಲ್ಲಿ ಸ್ಥಗಿತಗೊಳಿಸಿದ ಕಾರಣ ಜನ ಸಾಮಾನ್ಯರು ಅಂಗಡಿ ವ್ಯಾಪಾರಸ್ಥರು ಕಷ್ಟವನ್ನು ಅನುಭವಿಸುತ್ತಿದ್ದರು. ಈಗ ಮಳೆ ಪ್ರಾರಂಭವಾದ ಕಾರಣ ಅಗೆದ ಚರಂಡಿಗೆ ಮಣ್ಣು ತುಂಬಿಸಿದ್ದು ಮಳೆ ಬಂದ ಸಂದರ್ಭದಲ್ಲಿ ಚರಂಡಿಯ ಅರಿವಾಗದೆ ವಾಹನ ಚಾಲಕರು ಬಂದು ಚರಂಡಿಯಲ್ಲಿ ಬಾಕಿಯಾದ ಘಟನೆ ನಡೆದಿದೆ.

ಚರಂಡಿ ನಿರ್ಮಾಣದ ಸಮಯದಲ್ಲಿ ಹಾಕಲಾದ ಕಬ್ಬಿನದ ರಾಡ್ ತೆಗೆಯದೆ ವಾಹನದ ಟಯರಗಳೀಗೆ ತಾಗಿ ಕೆಲವು ಗಾಡಿಗಳು ಪಂಚರ್ ಆದ ಘಟನೆಯು ನಡೆದಿದೆ

Related posts

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಶಿವಾನಂದ ಬಳ್ಳಾಲ್‌ಬಾಗ್ ರವರಿಗೆ ನುಡಿನಮನ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಹರೀಶ್ ಶೆಟ್ಟಿ ಸಬ್ ಲೆಫ್ಟಿನೆಂಟ್ ರ‍್ಯಾಂಕ್ 

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ನಾರಾವಿಯಲ್ಲಿ ನಿರ್ಮಿಸಲಾದ ಚೆಕ್ ಪೋಸ್ಟ್ ಗೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ, ಪರಿಶೀಲನೆ

Suddi Udaya
error: Content is protected !!