September 6, 2026
Uncategorized

ಲೋಕಸಭಾ ಚುನಾವಣೆ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬೃಹತ್ ರೋಡ್ ಶೋ:ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ ಯಾಚನೆ

.
,ಶಾಸಕ ಹರೀಶ್ ಪೂಂಜ, ಎಂಎಲ್ಸಿ ಗಳಾದ ಪ್ರತಾಪಸಿಂಹ ನಾಯಕ್, ಭೋಜೇ ಗೌಡ ,‌ಮಾಜಿ ಶಾಸಕ ಪ್ರಭಾಕರ ಬಂಗೇರ ಭಾಗಿ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಅವರು ಎ.20ರಂದು
ಉಜಿರೆಯ ಕಾಲೇಜು ಬಳಿಯಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವರೆಗೆ ಬೃಹತ್ ರೋಡ್ ಶೋ ಮೂಲಕ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ,ಶಾಸಕ ಹರೀಶ್ ಪೂಂಜ, ಎಂಎಲ್ಸಿ ಪ್ರತಾಪಸಿಂಹ ನಾಯಕ್, ಭೋಜೇ ಗೌಡ, ಮಾಜಿ ಶಾಸಕ ಪ್ರಭಾಕರ ಬಂಗೇರ, ಹರಿಕೃಷ್ಣ ಬಂಟ್ವಾಳ್, ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಹಾಗೂ ಜಯಾನಂದ ಗೌಡ, ಪ್ರಮುಖರಾದ ಸೀತಾರಾಮ ಬಿ.ಎಸ್, ಶಶಿಧರ ಕಲ್ಮಂಜ, , ಗಣೇಶ್ ನಾವೂರು, ಕೊರಗಪ್ಪ ಗೌಡ, ಪಕ್ಷದ ಪ್ರಮುಖ ನಾಯಕರು,
ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಮಹಿಳೆಯರು, ಯುವಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2k24 ಐಟಿ ಫೆಸ್ಟ್

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿ.ವಿ. ಮಟ್ಟದ ತ್ರೋಬಾಲ್ ಕ್ರೀಡಾಕೂಟ

Suddi Udaya

ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಸಾವಿರಾರು ಭಜಕರಿಂದ ಅಳದಂಗಡಿ ಅರಮನೆ ನಗರಿಯಲ್ಲಿ ಭಕ್ತಿಯ ಅಲೆ ಎಬ್ಬಿಸಿದ ಕುಣಿತಾ ಭಜನೆ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ನಯನಾಡು ಸ.ಪ್ರೌ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!