29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ: ಅಭಿನಂದನಾ ಸಭೆ

ಹತ್ಯಡ್ಕ: ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ, ವನದುರ್ಗಾ‌ಹೋಮ, ಹಾಗೂ ಅಭಿನಂದನಾ ಸಭೆ, ಭಜನೋತ್ಸವ, ಕಾರ್ಯಕ್ರಮವು ಎ.18 ರಂದು ಜರುಗಿತು.

ನಂತರ ಅಭಿನಂದನಾ ಸಭಾ ಉತ್ತಮ ಪ್ರಾಮಾಣಿಕ ಭಕ್ತಿಯಿಂದ ಸಮಾಜದಲ್ಲಿ ಪುಣ್ಯ ಕಾರ್ಯಗಳು ನೆರೆವೇರುತ್ತದೆ. ಅದಕ್ಕೆ ಮಾದರಿ ನಮ್ಮ ಅರಿಕೆಗುಡ್ದೆ ಪುಣ್ಯಕ್ಷೇತ್ರ. ಸಾವಿರಾರು ಮಂದಿ ಕಾರ್ಯಕರ್ತರ ಅವಿರತ ಶ್ರಮಕ್ಕೆ ಅಭಿನಂದನೆ. ಈ ದೇವಾಲಯದಲ್ಲಿ ಮುಂದೆಯೂ ಸಮಾಜ ಮುಖಿ ಕಾರ್ಯವನ್ನು ಮುಂದುವರಿಸುತ್ತೇವೆ. ಅಲ್ಲದೆ ಅನ್ನದಾನ ಕಾರ್ಯ ಪ್ರಾರಂಭಿಸುತ್ತೇವೆ. ಸಂಪ್ರದಾಯದಂತೆ ಎಲ್ಲಾ ಪುಣ್ಯ ಕಾರ್ಯವನ್ನು ಇಲ್ಲಿ ನಡೆಸುತ್ತೇವೆ ಎಂದು ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಪುಣ್ಯಕ್ಷೇತ್ರದ ದೇವಾಲಯದ ಅಧ್ಯಕ್ಷ ಪಿಲಿಕಬೆ ಪ್ರಕಾಶ್ ಅವರು ಕಾರ್ಯಕರ್ತರಿಗೆ ಅಭಿನಂದನಾ ಮಾತನಾಡಿದರು.

ಕಾರ್ಯಕ್ರಮದಲ್ಲಿ ಬ್ರಹ್ಮ‌ಕಲಶ ಅಧ್ಯಕ್ಷ ಶ್ರೀರಂಗ ದಾಮಲೆ, ಶ್ರೀಕರ ರಾವ್, ಸಂಚಾಲಕರಾದ ಜಯರಾಮ ನೆಲ್ಲಿತ್ತಾಯ, ಚಂದ್ರ ಶೇಖರ ಸಾಲ್ಯಾನ್, ದೇವಾಲಯದ ಅರ್ಚಕರು ಮುಂತಾದವರು ಭಾಗವಹಿಸಿ, ಅಭಿನಂದನಾ ಭಾಷಣ ಮಾಡಿದರು.


ನಂತರ ಶ್ರೀ ಕಡಬ ಸುಂದರ ಅವರ ತಂಡದವರಿಂದ ಸಾಮೂಹಿಕ ಭಜನಾ ಕಾರ್ಯಕ್ರಮ ನಡೆಯಿತು. ತಾಲೂಕಿನ ವಿವಿಧ ತಂಡಗಳು ಭಾಗವಹಿಸಿದ್ದವು.
ಮುರಳೀಧರ ಸ್ವಾಗತಿಸಿ, ಶ್ರೀಮತಿ ರೇಣುಕಾ ಸುಧೀರ್ ಕಾರ್ಯಕ್ರಮ ನಿರ್ವಹಿಸಿದ್ದರು.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಗೆ ಆಮಂತ್ರಣ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya

ವಿಶ್ವಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡದಿಂದ ವೇಣೂರು ಪೋಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಗೌಡ ಆಯ್ಕೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya
error: Content is protected !!