22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎ.22-ಮೇ.20: ಮುಳಿಯ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ ಸಂಭ್ರಮ’ ಗ್ರಾಹಕರ ನೆಚ್ಚಿನ ಚಿನ್ನಾಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿಸಲು ಸುವರ್ಣವಕಾಶ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ 70ವರ್ಷಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಮೇ 20 ರ ವರಗೆ ಮುಳಿಯ ಚಿನ್ನೋತ್ಸವ  ನಡೆಯಲಿದೆ.

ಆಭರಣ ಪ್ರಿಯರಿಗೆ ಸಂತಸದ ಸುದ್ದಿ , ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ, ಇತ್ಯಾದಿ ನಿಮ್ಮ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು ಮುಳಿಯ ಜ್ಯುವೆಲ್ಸ್‌ನ ಚಿನ್ನೋತ್ಸವದಲ್ಲಿ ಭಾಗವಹಿಸಿ ನಿಮ್ಮ ನೆಚ್ಚಿನ ಆಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿ ಮಾಡಬಹುದು.

ಈ ಬಾರಿಯ ಚಿನ್ನೋತ್ಸವದಲ್ಲಿ ಅಮೂಲ್ಯ ಆಭರಣಗಳು ಹಾಗೂ ಕಿಸ್ನ ಮಾದರಿಯ ಜ್ಯುವೆಲ್ಸ್ ಇರಲಿದೆ.  ಅಲ್ಲದೇ ಗ್ರಾಹಕರಿಗೆ ಖರೀದಿಯ  ಮೇಲೆ ಬಹುಮಾನಗಳು ಇರಲಿದೆ. ವಿವಿಧ ವಿನ್ಯಾಸಗಳ ಆಭರಣಗಳು ವಿಶೇಷ ಬೆಲೆಯಲ್ಲಿ ಲಭ್ಯವಾಗಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದು ಮುಳಿಯ ಜುವೆಲ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜ ದಿಢೀರ್ ಭೇಟಿ

Suddi Udaya

ಕಲ್ಬೆಟ್ಟು ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!