July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎ.22-ಮೇ.20: ಮುಳಿಯ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ ಸಂಭ್ರಮ’ ಗ್ರಾಹಕರ ನೆಚ್ಚಿನ ಚಿನ್ನಾಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿಸಲು ಸುವರ್ಣವಕಾಶ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ 70ವರ್ಷಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಮೇ 20 ರ ವರಗೆ ಮುಳಿಯ ಚಿನ್ನೋತ್ಸವ  ನಡೆಯಲಿದೆ.

ಆಭರಣ ಪ್ರಿಯರಿಗೆ ಸಂತಸದ ಸುದ್ದಿ , ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ, ಇತ್ಯಾದಿ ನಿಮ್ಮ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು ಮುಳಿಯ ಜ್ಯುವೆಲ್ಸ್‌ನ ಚಿನ್ನೋತ್ಸವದಲ್ಲಿ ಭಾಗವಹಿಸಿ ನಿಮ್ಮ ನೆಚ್ಚಿನ ಆಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿ ಮಾಡಬಹುದು.

ಈ ಬಾರಿಯ ಚಿನ್ನೋತ್ಸವದಲ್ಲಿ ಅಮೂಲ್ಯ ಆಭರಣಗಳು ಹಾಗೂ ಕಿಸ್ನ ಮಾದರಿಯ ಜ್ಯುವೆಲ್ಸ್ ಇರಲಿದೆ.  ಅಲ್ಲದೇ ಗ್ರಾಹಕರಿಗೆ ಖರೀದಿಯ  ಮೇಲೆ ಬಹುಮಾನಗಳು ಇರಲಿದೆ. ವಿವಿಧ ವಿನ್ಯಾಸಗಳ ಆಭರಣಗಳು ವಿಶೇಷ ಬೆಲೆಯಲ್ಲಿ ಲಭ್ಯವಾಗಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದು ಮುಳಿಯ ಜುವೆಲ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಿಂದ ಶೈಕ್ಷಣಿಕ ಸಾಧಕರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರಿಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

Suddi Udaya

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ವಾಲಿಬಾಲ್ ಪಂದ್ಯಾಟ; ಯಕ್ಷಿತ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!