23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಪಿನಡ್ಕ ಜಿನ್ನಪ್ಪ ಪೂಜಾರಿ ಮರಳಿ ಕಾಂಗ್ರೇಸ್ ಗೆ ಸೇರ್ಪಡೆ

ಬೆಳ್ತಂಗಡಿ: ಇತ್ತೀಚೆಗೆ ಕಾಂಗ್ರೇಸ್ ತೊರೆದು ಬಿಜೆಪಿ ಸೇರಿದ್ದ ಹಿರಿಯ ಕಾಂಗ್ರೇಸ್ ಮುಖಂಡ ಕಾಪಿನಡ್ಕ ಜಿನ್ನಪ್ಪ ಪೂಜಾರಿಯವರು ಪುನಃ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಗ್ರಾಮೀಣ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ ರವರು ಪಕ್ಷದ ದ್ವಜ ನೀಡಿ ಮರಳಿ ಕಾಂಗ್ರೇಸ್ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಕಾಂಗ್ರೇಸ್ ಪಕ್ಷದ ಮುಖಂಡರುಗಳಾದ ಸುಬ್ರಮಣ್ಯ ಶಬರಾಯ ಮತ್ತು ತುಕಾರಾಮ ಗೌಡ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಆಗ್ರಹ

Suddi Udaya

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲು-ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ

Suddi Udaya

ನ.19: ಬೆಳ್ತಂಗಡಿಯಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!