30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

ಬೆಳ್ತಂಗಡಿ : ನ್ಯಾಯತರ್ಪು ಬಳಿಯ ಜಾರಿಗೆಬೈಲು- ಮಚ್ಚಿನ ಕೂಡು ರಸ್ತೆ ಕಾಮಗಾರಿ ಅಮೆಗತಿಯಲ್ಲಿ ನಡೆಯುತ್ತಿತ್ತು. ರಸ್ತೆ ಕಾಮಗಾರಿ ಪೂರ್ಣಗೊಳಿಸದೆ, ಅಂದಾಜು 150 ಮೀಟರ್ ರಸ್ತೆ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ ಗುತ್ತಿಗೆದಾರರು ಬೇರೆ ಕಡೆಯಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲು ನಿರ್ಧರಿಸಿ ಸಾಮಾಗ್ರಿಗಳನ್ನು ಟ್ರಕ್ ಗೆ ತುಂಬಿಸುವುದನ್ನು ಗಮನಿಸಿದ ಸ್ಥಳೀಯರು ಬೆಳಿಗ್ಗೆ 6 ಗಂಟೆಗೆ ಸೇರಿದಂತೆ ರಸ್ತೆ ಅಡ್ಡಲಾಗಿ ಘನ ವಾಹನಗಳನ್ನು ನಿಲ್ಲಿಸಿ ರಸ್ತೆ ತಡೆ ಮಾಡಿದರು.


ಸುಮಾರು 60 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಬಂದಾರು : ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಬೆಳ್ತಂಗಡಿಗೆ ಆಗಮಿಸಿದ ವಿ.ಸೋಮಣ್ಣರವರಿಗೆ ಬಿಜೆಪಿಯಿಂದ ಅದ್ದೂರಿ ಸ್ವಾಗತ:

Suddi Udaya

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೆರಿಯ ಪೆಟ್ರೋನೆಟ್ ಎಂ ಎಚ್ ಬಿ ಕಂಪನಿ ವತಿಯಿಂದ ಡಿಜಿಟಲ್ ಪ್ರೊಜೆಕ್ಟರ್ ಕೊಡುಗೆ

Suddi Udaya
error: Content is protected !!