22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

ಬೆಳ್ತಂಗಡಿ : ನ್ಯಾಯತರ್ಪು ಬಳಿಯ ಜಾರಿಗೆಬೈಲು- ಮಚ್ಚಿನ ಕೂಡು ರಸ್ತೆ ಕಾಮಗಾರಿ ಅಮೆಗತಿಯಲ್ಲಿ ನಡೆಯುತ್ತಿತ್ತು. ರಸ್ತೆ ಕಾಮಗಾರಿ ಪೂರ್ಣಗೊಳಿಸದೆ, ಅಂದಾಜು 150 ಮೀಟರ್ ರಸ್ತೆ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ ಗುತ್ತಿಗೆದಾರರು ಬೇರೆ ಕಡೆಯಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲು ನಿರ್ಧರಿಸಿ ಸಾಮಾಗ್ರಿಗಳನ್ನು ಟ್ರಕ್ ಗೆ ತುಂಬಿಸುವುದನ್ನು ಗಮನಿಸಿದ ಸ್ಥಳೀಯರು ಬೆಳಿಗ್ಗೆ 6 ಗಂಟೆಗೆ ಸೇರಿದಂತೆ ರಸ್ತೆ ಅಡ್ಡಲಾಗಿ ಘನ ವಾಹನಗಳನ್ನು ನಿಲ್ಲಿಸಿ ರಸ್ತೆ ತಡೆ ಮಾಡಿದರು.


ಸುಮಾರು 60 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಶಾಲಿನಿ ಸೇವಾ ಪ್ರತಿಷ್ಠಾನ ವತಿಯಿಂದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆ

Suddi Udaya

ತೆಕ್ಕಾರು: ಸರಳಿಕಟ್ಟೆ ಜಂಕ್ಷನ್ ನಲ್ಲಿ ಮೋರಿ ಕುಸಿತ

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್

Suddi Udaya
error: Content is protected !!