September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

ಬೆಳ್ತಂಗಡಿ : ನ್ಯಾಯತರ್ಪು ಬಳಿಯ ಜಾರಿಗೆಬೈಲು- ಮಚ್ಚಿನ ಕೂಡು ರಸ್ತೆ ಕಾಮಗಾರಿ ಅಮೆಗತಿಯಲ್ಲಿ ನಡೆಯುತ್ತಿತ್ತು. ರಸ್ತೆ ಕಾಮಗಾರಿ ಪೂರ್ಣಗೊಳಿಸದೆ, ಅಂದಾಜು 150 ಮೀಟರ್ ರಸ್ತೆ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿದ ಗುತ್ತಿಗೆದಾರರು ಬೇರೆ ಕಡೆಯಲ್ಲಿ ಕಾಮಗಾರಿಯನ್ನು ಪ್ರಾರಂಭಿಸಲು ನಿರ್ಧರಿಸಿ ಸಾಮಾಗ್ರಿಗಳನ್ನು ಟ್ರಕ್ ಗೆ ತುಂಬಿಸುವುದನ್ನು ಗಮನಿಸಿದ ಸ್ಥಳೀಯರು ಬೆಳಿಗ್ಗೆ 6 ಗಂಟೆಗೆ ಸೇರಿದಂತೆ ರಸ್ತೆ ಅಡ್ಡಲಾಗಿ ಘನ ವಾಹನಗಳನ್ನು ನಿಲ್ಲಿಸಿ ರಸ್ತೆ ತಡೆ ಮಾಡಿದರು.


ಸುಮಾರು 60 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

Suddi Udaya

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya

ಮಾಚಾರ್‌ ಖಿದ್ಮತ್ ಗ್ರೂಪ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

ಆ.29-31: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya
error: Content is protected !!