23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಹಲವೆಡೆ ಉತ್ತಮ ಮಳೆ

ಬೆಳ್ತಂಗಡಿ: ಶುಕ್ರವಾರ ಸಂಜೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ನೆರಿಯ ಮುಂಡಾಜೆ, ತೋಟತ್ತಾಡಿ, ಚಿಬಿದ್ರೆ, ಕಡಿರುದ್ಯಾವರ ಮೊದಲಾದ ಗ್ರಾಮಗಳಲ್ಲಿ ಉತ್ತಮ ಮಳೆ ಸುರಿದಿದೆ.
ಚಾರ್ಮಾಡಿ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ ನೆರಿಯ ಕಡೆ ಗಾಳಿ, ಗುಡುಗಿನ ಸಹಿತ ಮಳೆ ಬಿದ್ದಿದೆ.


ರಾಷ್ಟ್ರೀಯ ಹೆದ್ದಾರಿ ಬ್ಲಾಕ್ :
ಮುಂಡಾಜೆ ಗ್ರಾಮದ ನಿಡಿಗಲ್ -ಸೀಟು- ಸೋಮಂತಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಅಂಗವಾಗಿ ರಸ್ತೆಯನ್ನು ಸಂಪೂರ್ಣ ಅಗೆದು ಹಾಕಲಾಗಿದ್ದು, ಕೆಸರುಮಯ ವಾತಾವರಣ ಉಂಟಾಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದರು. ಅಂಬಡ್ತ್ಯಾರು ಎಂಬಲ್ಲಿ ಮಣ್ಣಿನ ರಸ್ತೆಯಲ್ಲಿ ಜಾರಿದ ಟ್ಯಾಂಕರ್ ನಿಂದಾಗಿ ಹಲವು ಸಮಯ ಟ್ರಾಫಿಕ್ ಜಾಮ್ ಸಮಸ್ಯೆ ತಲೆದೋರಿತು. ಬೇಕಾಬಿಟ್ಟಿ ದ್ವಿಚಕ್ರವಾಹನಗಳನ್ನು ನುಗ್ಗಿಸಿದ ಪರಿಣಾಮ ಟ್ರಾಫಿಕ್ ಜಾಮ್ ಇನ್ನಷ್ಟು ಹೆಚ್ಚಲು
ಕಾರಣವಾಯಿತು.ಬಹಲವು ದ್ವಿಚಕ್ರ ವಾಹನ ಸವಾರರು ಉರುಳಿ ಬಿದ್ದ ಘಟನೆಯು ನಡೆಯಿತು.

Related posts

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya

ಬಡಗಕಾರಂದೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಟೆ: ವಿದ್ಯುತ್‌ ತಂತಿ ಮೇಲೆ ಅಪಾಯಕಾರಿ ಮರ

Suddi Udaya

ಬೆಳ್ತಂಗಡಿ ತ್ರಿ ಸ್ಟಾರ್ ವೈನ್ಸ್ ಶಾಪ್ ಮತ್ತು ಉಜಿರೆಯ ಮೊಬೈಲ್ ಶಾಪ್ ಕಳ್ಳತನ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ವಶಕ್ಕೆ

Suddi Udaya

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

Suddi Udaya
error: Content is protected !!