July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಹಲವೆಡೆ ಉತ್ತಮ ಮಳೆ

ಬೆಳ್ತಂಗಡಿ: ಶುಕ್ರವಾರ ಸಂಜೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ನೆರಿಯ ಮುಂಡಾಜೆ, ತೋಟತ್ತಾಡಿ, ಚಿಬಿದ್ರೆ, ಕಡಿರುದ್ಯಾವರ ಮೊದಲಾದ ಗ್ರಾಮಗಳಲ್ಲಿ ಉತ್ತಮ ಮಳೆ ಸುರಿದಿದೆ.
ಚಾರ್ಮಾಡಿ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ ನೆರಿಯ ಕಡೆ ಗಾಳಿ, ಗುಡುಗಿನ ಸಹಿತ ಮಳೆ ಬಿದ್ದಿದೆ.


ರಾಷ್ಟ್ರೀಯ ಹೆದ್ದಾರಿ ಬ್ಲಾಕ್ :
ಮುಂಡಾಜೆ ಗ್ರಾಮದ ನಿಡಿಗಲ್ -ಸೀಟು- ಸೋಮಂತಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಅಂಗವಾಗಿ ರಸ್ತೆಯನ್ನು ಸಂಪೂರ್ಣ ಅಗೆದು ಹಾಕಲಾಗಿದ್ದು, ಕೆಸರುಮಯ ವಾತಾವರಣ ಉಂಟಾಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದರು. ಅಂಬಡ್ತ್ಯಾರು ಎಂಬಲ್ಲಿ ಮಣ್ಣಿನ ರಸ್ತೆಯಲ್ಲಿ ಜಾರಿದ ಟ್ಯಾಂಕರ್ ನಿಂದಾಗಿ ಹಲವು ಸಮಯ ಟ್ರಾಫಿಕ್ ಜಾಮ್ ಸಮಸ್ಯೆ ತಲೆದೋರಿತು. ಬೇಕಾಬಿಟ್ಟಿ ದ್ವಿಚಕ್ರವಾಹನಗಳನ್ನು ನುಗ್ಗಿಸಿದ ಪರಿಣಾಮ ಟ್ರಾಫಿಕ್ ಜಾಮ್ ಇನ್ನಷ್ಟು ಹೆಚ್ಚಲು
ಕಾರಣವಾಯಿತು.ಬಹಲವು ದ್ವಿಚಕ್ರ ವಾಹನ ಸವಾರರು ಉರುಳಿ ಬಿದ್ದ ಘಟನೆಯು ನಡೆಯಿತು.

Related posts

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ : ಉಜಿರೆ ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಬಿ.ಇಡಿ. ಪ್ರಶಿಕ್ಷಣಾರ್ಥಿ ವಿನಿತ್ ಲ್ಯಾನ್ಸ್‌ನ್ ಸಿಕ್ವೇರಾ ಪ್ರಥಮ ಸ್ಥಾನ

Suddi Udaya

ಸೆ.22-ಅ.2: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya
error: Content is protected !!