23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಹಲವೆಡೆ ಉತ್ತಮ ಮಳೆ

ಬೆಳ್ತಂಗಡಿ: ಶುಕ್ರವಾರ ಸಂಜೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ನೆರಿಯ ಮುಂಡಾಜೆ, ತೋಟತ್ತಾಡಿ, ಚಿಬಿದ್ರೆ, ಕಡಿರುದ್ಯಾವರ ಮೊದಲಾದ ಗ್ರಾಮಗಳಲ್ಲಿ ಉತ್ತಮ ಮಳೆ ಸುರಿದಿದೆ.
ಚಾರ್ಮಾಡಿ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ ನೆರಿಯ ಕಡೆ ಗಾಳಿ, ಗುಡುಗಿನ ಸಹಿತ ಮಳೆ ಬಿದ್ದಿದೆ.


ರಾಷ್ಟ್ರೀಯ ಹೆದ್ದಾರಿ ಬ್ಲಾಕ್ :
ಮುಂಡಾಜೆ ಗ್ರಾಮದ ನಿಡಿಗಲ್ -ಸೀಟು- ಸೋಮಂತಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಅಂಗವಾಗಿ ರಸ್ತೆಯನ್ನು ಸಂಪೂರ್ಣ ಅಗೆದು ಹಾಕಲಾಗಿದ್ದು, ಕೆಸರುಮಯ ವಾತಾವರಣ ಉಂಟಾಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದರು. ಅಂಬಡ್ತ್ಯಾರು ಎಂಬಲ್ಲಿ ಮಣ್ಣಿನ ರಸ್ತೆಯಲ್ಲಿ ಜಾರಿದ ಟ್ಯಾಂಕರ್ ನಿಂದಾಗಿ ಹಲವು ಸಮಯ ಟ್ರಾಫಿಕ್ ಜಾಮ್ ಸಮಸ್ಯೆ ತಲೆದೋರಿತು. ಬೇಕಾಬಿಟ್ಟಿ ದ್ವಿಚಕ್ರವಾಹನಗಳನ್ನು ನುಗ್ಗಿಸಿದ ಪರಿಣಾಮ ಟ್ರಾಫಿಕ್ ಜಾಮ್ ಇನ್ನಷ್ಟು ಹೆಚ್ಚಲು
ಕಾರಣವಾಯಿತು.ಬಹಲವು ದ್ವಿಚಕ್ರ ವಾಹನ ಸವಾರರು ಉರುಳಿ ಬಿದ್ದ ಘಟನೆಯು ನಡೆಯಿತು.

Related posts

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಹಾಗೂ ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಪ.ಪಂ. ನಲ್ಲಿ ಪೌರ ಕಾರ್ಮಿಕರ ದಿನಾಚರಣೆ

Suddi Udaya

ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ: ಬೆಂಗಳೂರಿನ ವೃದ್ಧ ಧಮ೯ಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆ

Suddi Udaya

ಪದ್ಮುಂಜ ಸರಕಾರಿ ಪ. ಪೂ. ಕಾಲೇಜಿಗೆ ಶೇ. 86.04 ಫಲಿತಾಂಶ

Suddi Udaya

ಸೆ.21: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಮಹಾ ಸಮ್ಮಿಲನ

Suddi Udaya
error: Content is protected !!