24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ

ಬೆಳ್ತಂಗಡಿ : ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಬಿರುಸಿನ ಮತಯಾಚನೆ ನಡೆಯಿತು.
ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಅವರಿಗೆ ಮತದಾರರು ಮತ ನೀಡುವಂತೆ ಮನವಿ ಮಾಡಿಕೊಂಡರು.


ಸೌಹಾರ್ದ ತುಳುನಾಡು ಸಮಗ್ರ ಅಭಿವೃದ್ಧಿಗಾಗಿ, ಸ್ವಾಭಿಮಾನಕ್ಕಾಗಿ ,ಸಮಾನತೆಗಾಗಿ, ಸೌಹಾರ್ದತೆಗಾಗಿ ಸಂದರ ನಾಳೆಗಾಗಿ ಕಾಂಗ್ರೆಸ್ ಸರಕಾರವನ್ನು ಬೆಂಬಲಿಸುವಂತೆ ಮತದಾರರ ಮನೆ ಮನೆಗೆ ಕಾರ್ಯಕರ್ತರು ಭೇಟಿ ನೀಡಿ ಮತಯಾಚನೆ ಭರದಿಂದ ಸಾಗುತ್ತಿದೆ.


ಕಳಿಯ ಗ್ರಾಮ ಪಂಚಾಯತ್ ಸದಸ್ಯೆ, ಕೊಯ್ಯೂರು ಗ್ರಾಮದ ಚುನಾವಣಾ ಉಸ್ತುವಾರಿ ಮರೀಟಾ ಪಿಂಟೋ, ಕಳಿಯ ಗ್ರಾಮದ ಪಂಚಾಯತ್ ಸದಸ್ಯೆ ಶ್ವೇತಾ ಶ್ರೀನಿವಾಸ್, ಕಳಿಯ ಬೂತು ಸಂಖ್ಯೆ 150 ಕಾರ್ಯದರ್ಶಿ ಸಿದ್ಧೀಕ್ ಎ, ಪಕ್ಷದ ಪ್ರಮುಖ ಕಾರ್ಯಕರ್ತರು ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಪಡಂಗಡಿ:ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಶಾಖೆಯ ಅಧ್ಯಕ್ಷ ಚುನಾವಣೆಗೆ ವಿಘ್ನ : ಪೊಲೀಸ್ ಠಾಣೆಯ ಮೇಟ್ಟಿಲೇರಿದ ಮತದಾರರ ಪಟ್ಟಿಯ ವಿವಾದ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜಿಗೆ ಶೇ.97.27 ಫಲಿತಾಂಶ : ತುಷಾರ ಬಿ.ಎಸ್ ರಾಜ್ಯಕ್ಕೆ 5 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya
error: Content is protected !!