July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ

ಬೆಳ್ತಂಗಡಿ : ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಬಿರುಸಿನ ಮತಯಾಚನೆ ನಡೆಯಿತು.
ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಪೂಜಾರಿ ಅವರಿಗೆ ಮತದಾರರು ಮತ ನೀಡುವಂತೆ ಮನವಿ ಮಾಡಿಕೊಂಡರು.


ಸೌಹಾರ್ದ ತುಳುನಾಡು ಸಮಗ್ರ ಅಭಿವೃದ್ಧಿಗಾಗಿ, ಸ್ವಾಭಿಮಾನಕ್ಕಾಗಿ ,ಸಮಾನತೆಗಾಗಿ, ಸೌಹಾರ್ದತೆಗಾಗಿ ಸಂದರ ನಾಳೆಗಾಗಿ ಕಾಂಗ್ರೆಸ್ ಸರಕಾರವನ್ನು ಬೆಂಬಲಿಸುವಂತೆ ಮತದಾರರ ಮನೆ ಮನೆಗೆ ಕಾರ್ಯಕರ್ತರು ಭೇಟಿ ನೀಡಿ ಮತಯಾಚನೆ ಭರದಿಂದ ಸಾಗುತ್ತಿದೆ.


ಕಳಿಯ ಗ್ರಾಮ ಪಂಚಾಯತ್ ಸದಸ್ಯೆ, ಕೊಯ್ಯೂರು ಗ್ರಾಮದ ಚುನಾವಣಾ ಉಸ್ತುವಾರಿ ಮರೀಟಾ ಪಿಂಟೋ, ಕಳಿಯ ಗ್ರಾಮದ ಪಂಚಾಯತ್ ಸದಸ್ಯೆ ಶ್ವೇತಾ ಶ್ರೀನಿವಾಸ್, ಕಳಿಯ ಬೂತು ಸಂಖ್ಯೆ 150 ಕಾರ್ಯದರ್ಶಿ ಸಿದ್ಧೀಕ್ ಎ, ಪಕ್ಷದ ಪ್ರಮುಖ ಕಾರ್ಯಕರ್ತರು ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಎಸ್. ಎಸ್.ಎಲ್.ಸಿ ಫಲಿತಾಂಶ: ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇ. 98.24 ಫಲಿತಾಂಶ

Suddi Udaya

ಉಜಿರೆ ಲಲಿತನಗರ ನಿವಾಸಿ ಲೀಲಾವತಿ ನಿಧನ

Suddi Udaya

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ

Suddi Udaya
error: Content is protected !!