25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್ ಬಳಿ ಸ್ವಿಫ್ಟ್ ಕಾರು ಚರಂಡಿಗೆ ವಾಲಿದ ಘಟನೆ ಎ.20ರಂದು ನಡೆದಿದೆ.

ರಸ್ತೆ ಅಗಲೀಕರಣ ಕಾಮಗಾರಿ ಕೆಲವು ತಿಂಗಳುಗಳ ಹಿಂದೆ ಚರಂಡಿಯ ಕೆಲಸ ನಡೆಯದೆ ಅರ್ಧದಲ್ಲಿ ಸ್ಥಗಿತಗೊಳಿಸಿದ ಕಾರಣ ಜನ ಸಾಮಾನ್ಯರು ಅಂಗಡಿ ವ್ಯಾಪಾರಸ್ಥರು ಕಷ್ಟವನ್ನು ಅನುಭವಿಸುತ್ತಿದ್ದರು. ಈಗ ಮಳೆ ಪ್ರಾರಂಭವಾದ ಕಾರಣ ಅಗೆದ ಚರಂಡಿಗೆ ಮಣ್ಣು ತುಂಬಿಸಿದ್ದು ಮಳೆ ಬಂದ ಸಂದರ್ಭದಲ್ಲಿ ಚರಂಡಿಯ ಅರಿವಾಗದೆ ವಾಹನ ಚಾಲಕರು ಬಂದು ಚರಂಡಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಚನ್ನರಾಯಪಟ್ಟಣದಿಂದ ಮಂಗಳೂರಿಗೆ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ನಾಲ್ಕು ಜನರು ಪ್ರಾಣ ಅಪಾಯದಿಂದ ಪಾರಾಗಿದ್ದಾರೆ.

Related posts

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

Suddi Udaya

ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಕಿರಿಯಾಡಿ ವೃತ್ತ ಲೋಕಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ಸುಂದರ ಮಲೆಕುಡಿಯ ಕೈ ಬೆರಳು ತುಂಡರಿಸಿ ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ: ದಶಕಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ: ಅಕ್ಬರ್ ಬೆಳ್ತಂಗಡಿ

Suddi Udaya
error: Content is protected !!