22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್ ಬಳಿ ಸ್ವಿಫ್ಟ್ ಕಾರು ಚರಂಡಿಗೆ ವಾಲಿದ ಘಟನೆ ಎ.20ರಂದು ನಡೆದಿದೆ.

ರಸ್ತೆ ಅಗಲೀಕರಣ ಕಾಮಗಾರಿ ಕೆಲವು ತಿಂಗಳುಗಳ ಹಿಂದೆ ಚರಂಡಿಯ ಕೆಲಸ ನಡೆಯದೆ ಅರ್ಧದಲ್ಲಿ ಸ್ಥಗಿತಗೊಳಿಸಿದ ಕಾರಣ ಜನ ಸಾಮಾನ್ಯರು ಅಂಗಡಿ ವ್ಯಾಪಾರಸ್ಥರು ಕಷ್ಟವನ್ನು ಅನುಭವಿಸುತ್ತಿದ್ದರು. ಈಗ ಮಳೆ ಪ್ರಾರಂಭವಾದ ಕಾರಣ ಅಗೆದ ಚರಂಡಿಗೆ ಮಣ್ಣು ತುಂಬಿಸಿದ್ದು ಮಳೆ ಬಂದ ಸಂದರ್ಭದಲ್ಲಿ ಚರಂಡಿಯ ಅರಿವಾಗದೆ ವಾಹನ ಚಾಲಕರು ಬಂದು ಚರಂಡಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಚನ್ನರಾಯಪಟ್ಟಣದಿಂದ ಮಂಗಳೂರಿಗೆ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ನಾಲ್ಕು ಜನರು ಪ್ರಾಣ ಅಪಾಯದಿಂದ ಪಾರಾಗಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ತಾಲೂಕಿನಲ್ಲಿ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಹಮ್ಮದ್ ರಫೀ ಸ್ವಷ್ಟನೆ

Suddi Udaya

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಶುಭಾಶಯ

Suddi Udaya

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

Suddi Udaya
error: Content is protected !!