24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್ ಬಳಿ ಸ್ವಿಫ್ಟ್ ಕಾರು ಚರಂಡಿಗೆ ವಾಲಿದ ಘಟನೆ ಎ.20ರಂದು ನಡೆದಿದೆ.

ರಸ್ತೆ ಅಗಲೀಕರಣ ಕಾಮಗಾರಿ ಕೆಲವು ತಿಂಗಳುಗಳ ಹಿಂದೆ ಚರಂಡಿಯ ಕೆಲಸ ನಡೆಯದೆ ಅರ್ಧದಲ್ಲಿ ಸ್ಥಗಿತಗೊಳಿಸಿದ ಕಾರಣ ಜನ ಸಾಮಾನ್ಯರು ಅಂಗಡಿ ವ್ಯಾಪಾರಸ್ಥರು ಕಷ್ಟವನ್ನು ಅನುಭವಿಸುತ್ತಿದ್ದರು. ಈಗ ಮಳೆ ಪ್ರಾರಂಭವಾದ ಕಾರಣ ಅಗೆದ ಚರಂಡಿಗೆ ಮಣ್ಣು ತುಂಬಿಸಿದ್ದು ಮಳೆ ಬಂದ ಸಂದರ್ಭದಲ್ಲಿ ಚರಂಡಿಯ ಅರಿವಾಗದೆ ವಾಹನ ಚಾಲಕರು ಬಂದು ಚರಂಡಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಚನ್ನರಾಯಪಟ್ಟಣದಿಂದ ಮಂಗಳೂರಿಗೆ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ನಾಲ್ಕು ಜನರು ಪ್ರಾಣ ಅಪಾಯದಿಂದ ಪಾರಾಗಿದ್ದಾರೆ.

Related posts

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya

ಗುಂಡೂರಿ: ಬ್ರಹ್ಮೋಪದೇಶದ ಪ್ರಯುಕ್ತ ಸೇವಾಶ್ರಮದಲ್ಲಿ ಆಶ್ರಮ‌ವಾಸಿಗಳಿಗೆ ಉಟೋಪಚಾರ, ಪ್ರತಿಭಾವಂತ ವಿದ್ಯಾರ್ಥಿನಿಗೆ ಗೌರವ ಧನ ವಿತರಣೆ

Suddi Udaya

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 29ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ

Suddi Udaya
error: Content is protected !!