ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್ ಬಳಿ ಸ್ವಿಫ್ಟ್ ಕಾರು ಚರಂಡಿಗೆ ವಾಲಿದ ಘಟನೆ ಎ.20ರಂದು ನಡೆದಿದೆ.

ರಸ್ತೆ ಅಗಲೀಕರಣ ಕಾಮಗಾರಿ ಕೆಲವು ತಿಂಗಳುಗಳ ಹಿಂದೆ ಚರಂಡಿಯ ಕೆಲಸ ನಡೆಯದೆ ಅರ್ಧದಲ್ಲಿ ಸ್ಥಗಿತಗೊಳಿಸಿದ ಕಾರಣ ಜನ ಸಾಮಾನ್ಯರು ಅಂಗಡಿ ವ್ಯಾಪಾರಸ್ಥರು ಕಷ್ಟವನ್ನು ಅನುಭವಿಸುತ್ತಿದ್ದರು. ಈಗ ಮಳೆ ಪ್ರಾರಂಭವಾದ ಕಾರಣ ಅಗೆದ ಚರಂಡಿಗೆ ಮಣ್ಣು ತುಂಬಿಸಿದ್ದು ಮಳೆ ಬಂದ ಸಂದರ್ಭದಲ್ಲಿ ಚರಂಡಿಯ ಅರಿವಾಗದೆ ವಾಹನ ಚಾಲಕರು ಬಂದು ಚರಂಡಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಚನ್ನರಾಯಪಟ್ಟಣದಿಂದ ಮಂಗಳೂರಿಗೆ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ನಾಲ್ಕು ಜನರು ಪ್ರಾಣ ಅಪಾಯದಿಂದ ಪಾರಾಗಿದ್ದಾರೆ.

Related posts

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ತರಗತಿ ಉದ್ಘಾಟನೆ

Suddi Udaya

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

Suddi Udaya

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಭಾರತೀಯ ಸೇನೆಗೆ ಆಯ್ಕೆಯಾದ ಮಿತ್ತಬಾಗಿಲು ಪುನೀತ್ ಕುಮಾರ್ ರಿಗೆ ಪಂಚಶ್ರೀ ಹಾರ್ಡ್ವೇರ್ ವತಿಯಿಂದ ಸನ್ಮಾನ

Suddi Udaya
error: Content is protected !!