September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

ಕುವೆಟ್ಟು: ಮದ್ದಡ್ಕ ಪೇಟೆಯ ಮಧ್ಯಬಾಗದಲ್ಲಿ ಎ.20 ರಂದು ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್ ಸ್ಥಳೀಯ ಸಹಕಾರದಲ್ಲಿ ಮೇಲೆತ್ತಲಾಯಿತು.

ರಸ್ತೆ ಅಗಲೀಕರಣ ಕಾಮಗಾರಿ ಕೆಲವು ತಿಂಗಳುಗಳ ಹಿಂದೆ ಚರಂಡಿಯ ಕೆಲಸ ನಡೆಯದೆ ಅರ್ಧದಲ್ಲಿ ಸ್ಥಗಿತಗೊಳಿಸಿದ ಕಾರಣ ಜನ ಸಾಮಾನ್ಯರು ಅಂಗಡಿ ವ್ಯಾಪಾರಸ್ಥರು ಕಷ್ಟವನ್ನು ಅನುಭವಿಸುತ್ತಿದ್ದರು. ಈಗ ಮಳೆ ಪ್ರಾರಂಭವಾದ ಕಾರಣ ಅಗೆದ ಚರಂಡಿಗೆ ಮಣ್ಣು ತುಂಬಿಸಿದ್ದು ಮಳೆ ಬಂದ ಸಂದರ್ಭದಲ್ಲಿ ಚರಂಡಿಯ ಅರಿವಾಗದೆ ವಾಹನ ಚಾಲಕರು ಬಂದು ಚರಂಡಿಯಲ್ಲಿ ಬಾಕಿಯಾದ ಘಟನೆ ನಡೆದಿದೆ.

ಚರಂಡಿ ನಿರ್ಮಾಣದ ಸಮಯದಲ್ಲಿ ಹಾಕಲಾದ ಕಬ್ಬಿನದ ರಾಡ್ ತೆಗೆಯದೆ ವಾಹನದ ಟಯರಗಳೀಗೆ ತಾಗಿ ಕೆಲವು ಗಾಡಿಗಳು ಪಂಚರ್ ಆದ ಘಟನೆಯು ನಡೆದಿದೆ

Related posts

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ರವರ ಕುಟುಂಬಕ್ಕೆ ನೆರವಾಗುವಂತೆ ಮನವಿ

Suddi Udaya

ವೇಣೂರು : ಟೈಲರ್ ಸಂಜೀವ ಪಾಣೂರು ಹೃದಯಾಘಾತದಿಂದ ನಿಧನ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದ ಗೌರವ ಸಲಹೆಗಾರರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ಮುಹಿಯುದ್ದೀನ್ ಜುಮಾ ಮಸೀದಿ, ಎಸ್.ಕೆ.ಎಸ್.ಎಸ್.ಎಫ್. ಕಕ್ಕಿಂಜೆ ಯೂನಿಟ್ ಇದರ ಆಶ್ರಯದಲ್ಲಿ 3ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಬಂದಾರು: 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ತಾಲೂಕು ಮಟ್ಟದ ಭಕ್ತಿಗೀತೆ ಸ್ಪರ್ಧೆ : ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿ ಆದ್ವಿ ದ್ವಿತೀಯ ಸ್ಥಾನ

Suddi Udaya
error: Content is protected !!